Monday, February 2, 2026
Monday, February 2, 2026

Basavaraj Bommai ಮುಖ್ಯಮಂತ್ರಿಗಿರಿ ಸೇವಾವಧಿಯಲ್ಲಿ ಸಹಕರಿಸಿದ ಅಧಿಕಾರಿವರ್ಗಕ್ಕೆ ಕೃತಜ್ಞತೆ ಸಲ್ಲಿಸಿದ ಬೊಮ್ಮಾಯಿ

Date:

Basavaraj Bommai ನನ್ನ ಆಡಳಿತ ಅವಧಿಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳುವ ಸಹಕಾರ ನೀಡಿರುವುದಕ್ಕೆ ಧನ್ಯವಾದಗಳು ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

ಬೆಂಗಳೂರು ಗೃಹ ಕಚೇರಿ ಕೃಷ್ಣ ದಲ್ಲಿ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಚಹಾ ಕೂಟ ಏರ್ಪಡಿಸಿದ ಸಂದರ್ಭದಲ್ಲಿ ಮಾತನಾಡಿದರು.

ನಾವು ಸಂವಿಧಾನವನ್ನು ಒಪ್ಪಿಕೊಂಡಿದ್ದೇವೆ. ಆಡಳಿತದಲ್ಲಿ ಕಾರ್ಯಾಂಗ, ಶಾಸಕಾಂಗ ಎರಡು ಪ್ರಮುಖ ಪಾತ್ರವಹಿಸುತ್ತವೆ. ಅಧಿಕಾರಕ್ಕೆ ಬಂದಾಗ ಕೊರೋನ ಪ್ರವಾಹ ಸಂದರ್ಭ ಎದುರಾಯಿತು.

Basavaraj Bommai ಎಲ್ಲವನ್ನು ಯಶಸ್ವಿಯಾಗಿ ನಿಭಾಯಿಸಿದ್ದೇವೆ. ನಮ್ಮ ಆಡಳಿತದಲ್ಲಿ ಯಾವುದೇ ಹಿಂಸಾತ್ಮಕ ಚಟುವಟಿಕೆಗಳು ನಡೆಯಲಿಲ್ಲ. ಚುನಾವಣಾ ಸಂದರ್ಭದಲ್ಲಿಯೂ ಯಾವುದೇ ಅಹಿತಕರ ಘಟನೆ ನಡೆಯುದಿಲ್ಲ. ಗೃಹ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...