Sunday, August 2, 2026
Sunday, August 2, 2026

Basavaraj Bommai ಮುಖ್ಯಮಂತ್ರಿಗಿರಿ ಸೇವಾವಧಿಯಲ್ಲಿ ಸಹಕರಿಸಿದ ಅಧಿಕಾರಿವರ್ಗಕ್ಕೆ ಕೃತಜ್ಞತೆ ಸಲ್ಲಿಸಿದ ಬೊಮ್ಮಾಯಿ

Date:

Basavaraj Bommai ನನ್ನ ಆಡಳಿತ ಅವಧಿಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳುವ ಸಹಕಾರ ನೀಡಿರುವುದಕ್ಕೆ ಧನ್ಯವಾದಗಳು ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

ಬೆಂಗಳೂರು ಗೃಹ ಕಚೇರಿ ಕೃಷ್ಣ ದಲ್ಲಿ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಚಹಾ ಕೂಟ ಏರ್ಪಡಿಸಿದ ಸಂದರ್ಭದಲ್ಲಿ ಮಾತನಾಡಿದರು.

ನಾವು ಸಂವಿಧಾನವನ್ನು ಒಪ್ಪಿಕೊಂಡಿದ್ದೇವೆ. ಆಡಳಿತದಲ್ಲಿ ಕಾರ್ಯಾಂಗ, ಶಾಸಕಾಂಗ ಎರಡು ಪ್ರಮುಖ ಪಾತ್ರವಹಿಸುತ್ತವೆ. ಅಧಿಕಾರಕ್ಕೆ ಬಂದಾಗ ಕೊರೋನ ಪ್ರವಾಹ ಸಂದರ್ಭ ಎದುರಾಯಿತು.

Basavaraj Bommai ಎಲ್ಲವನ್ನು ಯಶಸ್ವಿಯಾಗಿ ನಿಭಾಯಿಸಿದ್ದೇವೆ. ನಮ್ಮ ಆಡಳಿತದಲ್ಲಿ ಯಾವುದೇ ಹಿಂಸಾತ್ಮಕ ಚಟುವಟಿಕೆಗಳು ನಡೆಯಲಿಲ್ಲ. ಚುನಾವಣಾ ಸಂದರ್ಭದಲ್ಲಿಯೂ ಯಾವುದೇ ಅಹಿತಕರ ಘಟನೆ ನಡೆಯುದಿಲ್ಲ. ಗೃಹ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...