Tuesday, February 3, 2026
Tuesday, February 3, 2026

Conference of Doctors ಎನ್.ಆರ್. ಪುರದಲ್ಲಿ ಪಾರಂಪರಿಕ ವೈದ್ಯರ ಸಮ್ಮೇಳನ

Date:

Conference of Doctors ಕರ್ನಾಟಕ ರಾಜ್ಯ ವಂಶಪಾರಂಪರ್ಯ ನಾಟಿ ವೈದ್ಯ ಸಿದ್ದವೈದ್ಯ ಹಾಗೂ ಆಯುರ್ವೇದ ವೈದ್ಯರ ಕ್ಷೇಮಾಭಿವೃದ್ದಿ ಸಂಘ ಬೆಂಗಳೂರು ಹಾಗೂ ಆಯುರ್ವೇದ ವೈದ್ಯರ ಮಹಾಸಭಾ ಸಂಯುಕ್ತ ಆಶ್ರಯದಲ್ಲಿ ಮೇ .20 ರಂದು ಎನ್.ಆರ್.ಪುರ ಅಗ್ರಹಾರ ಉಮಾ ಮಹೇಶ್ವರ ಸಭಾಭವನದಲ್ಲಿ ಪಾರಂಪರಿಕ ವೈದ್ಯರ ಅಭಿವೃದ್ದಿಯ ಬೆಳವಣಿಗೆ ಸಮ್ಮೇಳನ ನಡೆಯಲಿದೆ.

ಹರಿಹರ ಪುರದ ಶ್ರೀ ಸ್ವಯಂ ಪ್ರಕಾಶ್ ಸಚ್ಚಿದಾನಂದ ಸರಸ್ವತಿ ಮಹಾ ಸ್ವಾಮಿಗಳು ಡಾಕ್ಟರ್ ಕೌನ್ಸಿಲ್ ಉದ್ಘಾಟಿಸಲಿದ್ದು, ನಾಟಿ ವೈದ್ಯರ ವೆಬ್‌ಸೈಟ್ ಹಾಗೂ ವೈದ್ಯ ಪುಸ್ತಕವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಲಿದ್ದಾರೆ.

ಸರ್ಕಾರದ ಮುಖ್ಯ ಕಾರ‍್ಯದರ್ಶಿ ವಂದಿತಾ ಶರ್ಮಾ ಹಾಗೂ ರಾಜೇಗೌಡ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

Conference of Doctors ಈ ಕಾರ್ಯಕ್ರಮದಲ್ಲಿ ಮತ್ತೂರಿನ ಡಾ.ಸನತ್‌ಕುಮಾರ್, ಎನ್.ಆರ್.ಪುರದ ಕೆ.ಅನಂತ ಶರ್ಮಾ, ಹೆಬ್ಬಾಳದ ಡಾ.ರವೀಂದ್ರ ಇವರುಗಳನ್ನು ಸನ್ಮಾನಿಸಲಾಗುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...