Tuesday, August 25, 2026
Tuesday, August 25, 2026

Indira Canteens ಮರೆತಿಲ್ಲ ನಾವು ಮತ್ತೆ ಇಂದಿರಾ ಕ್ಯಾಂಟೀನ್ ಆರಂಭಮಾಡ್ತೀವಿ- ಸಿದ್ಧರಾಮಯ್ಯ

Date:

Indira Canteens ಇಂದಿನ ಕಾಂಗ್ರೆಸ್ ಸರ್ಕಾರದ ಕೊನೆಯ ವರ್ಷದಲ್ಲಿ ತರಾತುರಿಯಲ್ಲಿ ಜಾರಿಯಾಗಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಸದ್ಯದ ಪರಿಸ್ಥಿತಿಯಲ್ಲಿ ಬಹುತೇಕ ಕಡೆ ಸ್ಥಗಿತಗೊಂಡಿದ್ದವು.

ಮತ್ತೆ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಸರ್ಕಾರವು ಇಂದಿರಾ ಕ್ಯಾಂಟೀನ್ ಗಳನ್ನು ಸುಸಜ್ಜಿತಗೊಳಿಸಲು ಮುಂದಾಗಿದೆ.

ಮೊದಲ ಸಚಿವ ಸಂಪುಟ ಸಭೆಯಲ್ಲಿ ಇಂದಿರಾ ಕ್ಯಾಂಟೀನ್ ಗಳ ಸ್ಥಿತಿಗಳ ಬಗ್ಗೆಯೂ ಚರ್ಚಿಸಲಾಗಿದೆ. ಇದಕ್ಕೆ ಸಂಬಂಧಪಟ್ಟ ಮಾಹಿತಿಗಳನ್ನೆಲ್ಲ ಮುಂದಿನ ಸಚಿವ ಸಂಪುಟ ಸಭೆಗೆ ಮಂಡಿಸುವಂತೆ ನೂತನ ಮುಖ್ಯ ಮಂತ್ರಿಗಳು ಸೂಚನೆ ನೀಡಿದ್ದಾರೆ.

Indira Canteens ಸಚಿವ ಸಂಪುಟ ಸಭೆಯ ನಂತರ ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು. ಇಂದಿರಾ ಕ್ಯಾಂಟೀನ್ ಗಳ ಸ್ಥಿತಿಗತಿ ಕುರಿತಂತೆ ಸಮಗ್ರ ಮಾಹಿತಿಯನ್ನು ಮುಂದಿನ ಸಚಿವ ಸಂಪುಟ ಸಭೆಗೆ ಸಲ್ಲಿಸುವಂತೆ ಸೂಚಿಸಲಾಗಿದೆ. ಇಂದಿರಾ ಕ್ಯಾಂಟೀನ್ ಗಳನ್ನು ಪೂರ್ಣ ಪ್ರಮಾಣದಲ್ಲಿ ಮತ್ತೆ ಕಾರ್ಯಾ ಆರಂಭಗೊಳಿಸುವ ಬಗ್ಗೆ ಮುಂದಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...