Wednesday, December 17, 2025
Wednesday, December 17, 2025

Araga Jnanendra ಅಫಘಾತಕ್ಕೆ ಸಿಲುಕಿದವರ ಆಪತ್ತಿಗೆ ನೆರವಾದ ಶಾಸಕ ಆರಗ ಜ್ಞಾನೇಂದ್ರ

Date:

Araga Jnanendra ಮಾಜಿ ಗೃಹಸಚಿವ ಮತ್ತು ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರು ಜನರ ಜೊತೆಯೇ ಬೆರೆಯುವ ವ್ಯಕ್ತಿ. ಜನರ ಕಷ್ಟಕ್ಕೆ ಸ್ಪಂದಿಸುವ ವ್ಯಕ್ತಿ. ತಾವು ಬೇರೆ ಬೇರೆ ಕಡೆ ಹೋಗುವಾಗ ದಾರಿ ಮಧ್ಯೆ ಅಪಘಾತವಾದ ದೃಶ್ಯ ಕಂಡುಬಂದರೆ ತಕ್ಷಣ ಸ್ಪಂದಿಸಿ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಿ, ಸಹಾಯ ಮಾಡುವ ಮನೋಭಾವದವರು.

ಇಂದು ಬೆಜ್ಜವಳ್ಳಿ ಕನ್ನಂಗಿ ನಡುವೆ ಬೈಕ್ ಸವಾರನೊಬ್ಬ ಅಪಘಾತವಾಗಿ ತೀವ್ರ ಸ್ವರೂಪ ಗಾಯಗೊಂಡಿದ್ದರು. ಅದೇ ಮಾರ್ಗವಾಗಿ ಬೆಜ್ಜವಳ್ಳಿಯಿಂದ ಕೋಣಂದೂರಿಗೆ ತೆರಳುತ್ತಿದ್ದ ಶಾಸಕ ಆರಗ ಜ್ಞಾನೇಂದ್ರರವರು ತಮ್ಮ ಬೆಂಗಾವಲು ವಾಹನದಲ್ಲಿ ಅಪಘಾತಕ್ಕೊಳಗಾದವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಿಳಿಸಿದ್ದಾರೆ.

Araga Jnanendra ಅದೇ ಸಮಯಕ್ಕೆ ಆಂಬುಲೆನ್ಸ್ ಬಂದಿದ್ದರಿಂದ ಗಾಯಳುವನ್ನೂ ಅದೇ ವಾಹನದಲ್ಲಿ ಕಳಿಸಿಕೊಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...