Wednesday, September 16, 2026
Wednesday, September 16, 2026

Araga Jnanendra ಅಫಘಾತಕ್ಕೆ ಸಿಲುಕಿದವರ ಆಪತ್ತಿಗೆ ನೆರವಾದ ಶಾಸಕ ಆರಗ ಜ್ಞಾನೇಂದ್ರ

Date:

Araga Jnanendra ಮಾಜಿ ಗೃಹಸಚಿವ ಮತ್ತು ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರು ಜನರ ಜೊತೆಯೇ ಬೆರೆಯುವ ವ್ಯಕ್ತಿ. ಜನರ ಕಷ್ಟಕ್ಕೆ ಸ್ಪಂದಿಸುವ ವ್ಯಕ್ತಿ. ತಾವು ಬೇರೆ ಬೇರೆ ಕಡೆ ಹೋಗುವಾಗ ದಾರಿ ಮಧ್ಯೆ ಅಪಘಾತವಾದ ದೃಶ್ಯ ಕಂಡುಬಂದರೆ ತಕ್ಷಣ ಸ್ಪಂದಿಸಿ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಿ, ಸಹಾಯ ಮಾಡುವ ಮನೋಭಾವದವರು.

ಇಂದು ಬೆಜ್ಜವಳ್ಳಿ ಕನ್ನಂಗಿ ನಡುವೆ ಬೈಕ್ ಸವಾರನೊಬ್ಬ ಅಪಘಾತವಾಗಿ ತೀವ್ರ ಸ್ವರೂಪ ಗಾಯಗೊಂಡಿದ್ದರು. ಅದೇ ಮಾರ್ಗವಾಗಿ ಬೆಜ್ಜವಳ್ಳಿಯಿಂದ ಕೋಣಂದೂರಿಗೆ ತೆರಳುತ್ತಿದ್ದ ಶಾಸಕ ಆರಗ ಜ್ಞಾನೇಂದ್ರರವರು ತಮ್ಮ ಬೆಂಗಾವಲು ವಾಹನದಲ್ಲಿ ಅಪಘಾತಕ್ಕೊಳಗಾದವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಿಳಿಸಿದ್ದಾರೆ.

Araga Jnanendra ಅದೇ ಸಮಯಕ್ಕೆ ಆಂಬುಲೆನ್ಸ್ ಬಂದಿದ್ದರಿಂದ ಗಾಯಳುವನ್ನೂ ಅದೇ ವಾಹನದಲ್ಲಿ ಕಳಿಸಿಕೊಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...