Thursday, March 19, 2026
Thursday, March 19, 2026

Akashvani Bhadravati ಆಕಾಶವಾಣಿ ಭದ್ರಾವತಿ ಕೇಂದ್ರ‌ದಿಂದ ಗ್ರಾಹಕ ಜಾಗೃತಿ ಫೋನ್ ಇನ್ ಕಾರ್ಯಕ್ರಮ

Date:

Akashvani Bhadravati ಕರ್ನಾಟಕ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಗ್ರಾಹಕ ಸಂರಕ್ಷಣಾ ಕಾಯ್ದೆ 2019 ರ ಕುರಿತು ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜೂನ್ 1 ರಂದು ರಾತ್ರಿ 8 ರಿಂದ 8.30 ರವರೆಗೆ ಆಕಾಶವಾಣಿಯಲ್ಲಿ ಫೋನ್-ಇನ್ ನೇರ ಪ್ರಸಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

Akashvani Bhadravati ಗ್ರಾಹಕರು ಯಾವುದೇ ಪ್ರಶ್ನೆಗಳಿದ್ದಲ್ಲಿ ಮೇಲೆ ತಿಳಿಸಿರುವ ದಿನಾಂಕ ಹಾಗೂ ಸಮಯದಲ್ಲಿ ದೂ. ಸಂಖ್ಯೆ: 080-22370477/22370488/22370499 ಗೆ ಕರೆ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿರುತ್ತದೆ. ಹಾಗೆಯೇ ಗ್ರಾಹಕರು ತಮ್ಮ ಪ್ರಶ್ನೆಗಳನ್ನು ಇಮೇಲ್ consumergrievances.queries@gmail.com ಮೂಲಕ ದಿನಾಂಕ: 31-05-2023 ರ ಒಳಗಾಗಿ ಕಳುಹಿಸಿಕೊಡಬಹುದಾಗಿರುತ್ತದೆ ಎಂದು ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ರಿಜಿಸ್ಟ್ರಾರ್ ಮತ್ತು ಆಡಳಿತಾಧಿಕಾರಿ ವಿಜಯಕುಮಾರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...