Monday, May 25, 2026
Monday, May 25, 2026

Special Lecture ಶಿವಮೊಗ್ಗದಲ್ಲಿ ವಾಗ್ಮಿ ವೀಣಾ ಬನ್ನಂಜೆ ಅವರಿಂದ ವಿಶೇಷ ಉಪನ್ಯಾಸ

Date:

Special Lecture ಶಿವಮೊಗ್ಗ,ನಗರದ ಶ್ರೀ ಪ್ರಸನ್ನ ಗಣಪತಿ ಸನ್ನಿಧಿಯಲ್ಲಿ ಜೂ. 1 ರಿಂದ 3 ರವರೆಗೆ ಹೆಸರಾಂತ ವಾಗ್ಮಿ ಡಾ. ವೀಣಾ ಬನ್ನಂಜೆಯವರಿಂದ ಶ್ರೀ ರಾಮ ಸ್ಮರಣೆ – ಶ್ರೀ ರಾಮಾಯಣ ರಸಗವಳ – ವಿಶೇಷ ಉಪನ್ಯಾಸವನ್ನು ಆಯೋಜಿಸಲಾಗಿದೆ.

Special Lecture ಕೀರ್ತಿಶೇಷ ಶ್ರೀ ಅ. ಪ. ರಾಮಭಟ್ಟರವರ ಸಂಸ್ಮರಣೆಯ ಈ ಕಾರ್ಯಕ್ರಮದಲ್ಲಿ ಡಾ. ವೀಣಾ ಬನ್ನಂಜೆಯವರು  ರಾಮಾಯಣ ಮಹಾ ಕಾವ್ಯದಲ್ಲಿನ ಮನೋಜ್ಞ ಪ್ರಸಂಗಗಳ ಕುರಿತು ಉಪನ್ಯಾಸ ನೀಡಲಿದ್ದಾರೆ.

ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಬದುಕಿನ ಪುಟದಲ್ಲೊಂದು ಘಟನೆ

ಪ್ರಸಾದ್ ಶ್ರೀವತ್ಸ ,ದಾವಣಗೆರೆ. Klive Special Article ಮನುಷ್ಯನೆಂದ ಮೇಲೆ ಹಲವಾರು ಸರಿ-ತಪ್ಪು...

Rotary Shivamogga ವೈವಿಧ್ಯಮಯ ಕಲಾಪ್ರಕಾರಗಳ ಕಲಿಕೆಯಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿ- ಡಿ.ಕಿಶೋರ್ ಕುಮಾರ್

Rotary Shivamogga ಬಾಲ್ಯದಿಂದಲೇ ಕಲೆ, ಸಾಹಿತ್ಯ, ನೃತ್ಯದ ಬಗ್ಗೆ ಮಕ್ಕಳಲ್ಲಿ ಆಸಕ್ತಿ...

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...