Wednesday, December 17, 2025
Wednesday, December 17, 2025

DCM DK Shivkumar ಡಿಸಿಎಂ ಶಿವಕುಮಾರ್ ಮತ್ತು ಲಕ್ಷ್ಮಣ ಸವದಿ ಅವರ ಮಹತ್ವದ ಭೇಟಿ

Date:

DCM DK Shivkumar ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ ಅವರು ನಿನ್ನೆ ತಡರಾತ್ರಿ ಶಾಸಕ ಸವದಿ ಅವರನ್ನ ಭೇಟಿಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಂಪುಟ ಈಗ ಭರ್ತಿಯಾಗಿದೆ. ಆದರೆ ಬಿಜೆಪಿ ತೊರೆದು ಬಂದ ಲಕ್ಷ್ಮಣ್ ಸವದಿ ಅವರಿಗೆ ಸಚಿವ ಸ್ಥಾನ ನೀಡಲಾಗಿಲ್ಲ. ಇದೇ ವಿಷಯಕ್ಕೆ ಸವದಿ ಅವರು ಅಸಮಾಧಾನಗೊಂಡಿದ್ದಾರೆಂದು ಹೇಳಲಾಗುತ್ತಿದೆ. ಈ ಸುದ್ದಿಯನ್ನ ಕೇಳಿ‌ ಡಿ.ಕೆ.ಶಿವಕುಮಾರ್ ಅವರು ಸವದಿಯವರನ್ನ ಭೇಟಿ ಮಾಡಿದರು ಎನ್ನಲಾಗಿದೆ. ಸಂಪುಟದಲ್ಲಿ ಅನಿವಾರ್ಯವಾಗಿ ಸ್ಥಾನ ಕಲ್ಪಿಸಲಾಗಿಲ್ಲ. ಇದನ್ನೇ ದೊಡ್ಡ ಸಂಗತಿಯನ್ನಾಗಿ ಮಾಡುವುದು ಬೇಡ. ಸದ್ಯದ ರಾಜಕೀಯ ಪರಿಸ್ಥಿತಿಯನ್ನ ಈರ್ವರೂ ಅವಲೋಕನ ಮಾಡಿದರು ಎಂದು ಹೇಳಲಾಗಿದೆ.
ತಮಗೆ ಅಸಮಾಧಾನ ಇಲ್ಲ ಎಂದು ಮಾಧ್ಯಮಗಳಿಗೆ ಹಿರಿಯ ಶಾಸಕ ಸವದಿ ಹೇಳಿಕೆಯನ್ನೂ ನೀಡಿದ್ದಾರೆ.

DCM DK Shivkumar ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರೊಡನೆ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಬಾಬಾಸಾಹೇಬ್ ಪಾಟೀಲ್, ಆಸೀಫ್ ಸೇಠ್, ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...