Monday, May 25, 2026
Monday, May 25, 2026

Department of Social Welfare ಶಿವಮೊಗ್ಗದ ಅಂಬೇಡ್ಕರ್ ಭವನವೀಗ ಕಾರ್ಯಕ್ರಮ ನಡೆಸಲು ಬಾಡಿಗೆಗೆ ಲಭ್ಯ

Date:

Department of Social Welfare ಶಿವಮೊಗ್ಗ ನಗರದ
ಗಾಂಧಿಪಾರ್ಕ್ ಪಕ್ಕದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯಿಂದ
ನಿರ್ವಹಿಸಲ್ಪಡುತ್ತಿರುವ ಡಾ|| ಬಿ.ಆರ್. ಅಂಬೇಡ್ಕರ್ ಭವನದಲ್ಲಿ
ದುರಸ್ಥಿ ಕಾಮಗಾರಿಗಳು ಮುಕ್ತಾಯವಾಗಿದೆ.

Department of Social Welfare ಜೂನ್-01 ರಿಂದ
ಕಾರ್ಯಕ್ರಮಗಳನ್ನು ನಡೆಸಲು ಸಾರ್ವಜನಿಕರುಗಳಿಗೆ
ಪ್ರವೇಶವಕಾಶ ಕಲ್ಪಿಸಲಾಗುತ್ತಿದೆ. ಈ ಭವನದಲ್ಲಿ
ಕಾರ್ಯಕ್ರಮ ನಡೆಸಲು ಇಚ್ಛಿಸುವ ಸಾರ್ವಜನಿಕರು/
ಸಂಘಟಕರು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ
ಕಚೇರಿಯನ್ನು ಸಂಪರ್ಕಿಸಿ ನಿಗದಿತ ಬಾಡಿಗೆ ಮೊತ್ತ ಪಾವತಿಸಿ ಭವನ
ಕಾಯ್ದಿರಿಸುವಂತೆ ಇಲಾಖೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-249241 ಗೆ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಬದುಕಿನ ಪುಟದಲ್ಲೊಂದು ಘಟನೆ

ಪ್ರಸಾದ್ ಶ್ರೀವತ್ಸ ,ದಾವಣಗೆರೆ. Klive Special Article ಮನುಷ್ಯನೆಂದ ಮೇಲೆ ಹಲವಾರು ಸರಿ-ತಪ್ಪು...

Rotary Shivamogga ವೈವಿಧ್ಯಮಯ ಕಲಾಪ್ರಕಾರಗಳ ಕಲಿಕೆಯಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿ- ಡಿ.ಕಿಶೋರ್ ಕುಮಾರ್

Rotary Shivamogga ಬಾಲ್ಯದಿಂದಲೇ ಕಲೆ, ಸಾಹಿತ್ಯ, ನೃತ್ಯದ ಬಗ್ಗೆ ಮಕ್ಕಳಲ್ಲಿ ಆಸಕ್ತಿ...

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...