Sunday, August 2, 2026
Sunday, August 2, 2026

Department of Social Welfare ಶಿವಮೊಗ್ಗದ ಅಂಬೇಡ್ಕರ್ ಭವನವೀಗ ಕಾರ್ಯಕ್ರಮ ನಡೆಸಲು ಬಾಡಿಗೆಗೆ ಲಭ್ಯ

Date:

Department of Social Welfare ಶಿವಮೊಗ್ಗ ನಗರದ
ಗಾಂಧಿಪಾರ್ಕ್ ಪಕ್ಕದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯಿಂದ
ನಿರ್ವಹಿಸಲ್ಪಡುತ್ತಿರುವ ಡಾ|| ಬಿ.ಆರ್. ಅಂಬೇಡ್ಕರ್ ಭವನದಲ್ಲಿ
ದುರಸ್ಥಿ ಕಾಮಗಾರಿಗಳು ಮುಕ್ತಾಯವಾಗಿದೆ.

Department of Social Welfare ಜೂನ್-01 ರಿಂದ
ಕಾರ್ಯಕ್ರಮಗಳನ್ನು ನಡೆಸಲು ಸಾರ್ವಜನಿಕರುಗಳಿಗೆ
ಪ್ರವೇಶವಕಾಶ ಕಲ್ಪಿಸಲಾಗುತ್ತಿದೆ. ಈ ಭವನದಲ್ಲಿ
ಕಾರ್ಯಕ್ರಮ ನಡೆಸಲು ಇಚ್ಛಿಸುವ ಸಾರ್ವಜನಿಕರು/
ಸಂಘಟಕರು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ
ಕಚೇರಿಯನ್ನು ಸಂಪರ್ಕಿಸಿ ನಿಗದಿತ ಬಾಡಿಗೆ ಮೊತ್ತ ಪಾವತಿಸಿ ಭವನ
ಕಾಯ್ದಿರಿಸುವಂತೆ ಇಲಾಖೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-249241 ಗೆ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...