Wednesday, September 16, 2026
Wednesday, September 16, 2026

Department Veerashaiva Employees Welfare Association ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ಧನಸಹಾಯ

Date:

Department Veerashaiva Employees Welfare Association ವಿದ್ಯುತ್ ಇಲಾಖೆ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ-84) ಶಿವಮೊಗ್ಗ ವತಿಯಿಂದ ಸಂಘದ ಸದಸ್ಯರಾದ ಲಿಂಗೈಕ್ಯ ಶರಣ ಹಾಲಸ್ವಾಮಿ ಎಂ. ಹಿರೇವುಡಾ ಗ್ರಾಮ, ಚನ್ನಗಿರಿ ತಾಲೂಕ್, ದಾವಣಗೆರೆ ಜಿಲ್ಲೆ. ಇವರು ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯಲ್ಲಿ ಕಿರಿಯ ಪವರ್ ಮ್ಯಾನ್ ಆಗಿ ವಿನೋಭನಗರ, ಘಟಕ-7, ನಗರ ಉಪ ವಿಭಾಗ -3, ಮೆಸ್ಕಾಂ ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

Department Veerashaiva Employees Welfare Association ದಿನಾಂಕ 14.04.2023 ರಂದು ವಿದ್ಯುತ್ ಅಪಘಾತದಲ್ಲಿ ದೈವಾಧೀನರಾಗಿದ್ದು, ಸಂಘದ ವತಿಯಿಂದ ಮೃತರ ತಾಯಿಯವರಾದ ಶ್ರೀಮತಿ ಶರಣೆ ಹಾಲಮ್ಮ ರವರಿಗೆ ₹ 1,00,000/- ಒಂದು ಲಕ್ಷ ಮೌಲ್ಯದ ಡಿ.ಡಿ.ಯನ್ನು ದಿನಾಂಕ 30.05.2023ರ ಸಂಜೆ ಸಂಘದ ಅಧ್ಯಕ್ಷರು, ಕಾರ್ಯಕಾರಿ ಮಂಡಳಿ ಹಾಗೂ ಎಲ್ಲಾ ಸದಸ್ಯರ ಪರವಾಗಿ ವಿತರಿಸಲಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...