Thursday, June 18, 2026
Thursday, June 18, 2026

Department Veerashaiva Employees Welfare Association ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ಧನಸಹಾಯ

Date:

Department Veerashaiva Employees Welfare Association ವಿದ್ಯುತ್ ಇಲಾಖೆ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ-84) ಶಿವಮೊಗ್ಗ ವತಿಯಿಂದ ಸಂಘದ ಸದಸ್ಯರಾದ ಲಿಂಗೈಕ್ಯ ಶರಣ ಹಾಲಸ್ವಾಮಿ ಎಂ. ಹಿರೇವುಡಾ ಗ್ರಾಮ, ಚನ್ನಗಿರಿ ತಾಲೂಕ್, ದಾವಣಗೆರೆ ಜಿಲ್ಲೆ. ಇವರು ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯಲ್ಲಿ ಕಿರಿಯ ಪವರ್ ಮ್ಯಾನ್ ಆಗಿ ವಿನೋಭನಗರ, ಘಟಕ-7, ನಗರ ಉಪ ವಿಭಾಗ -3, ಮೆಸ್ಕಾಂ ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

Department Veerashaiva Employees Welfare Association ದಿನಾಂಕ 14.04.2023 ರಂದು ವಿದ್ಯುತ್ ಅಪಘಾತದಲ್ಲಿ ದೈವಾಧೀನರಾಗಿದ್ದು, ಸಂಘದ ವತಿಯಿಂದ ಮೃತರ ತಾಯಿಯವರಾದ ಶ್ರೀಮತಿ ಶರಣೆ ಹಾಲಮ್ಮ ರವರಿಗೆ ₹ 1,00,000/- ಒಂದು ಲಕ್ಷ ಮೌಲ್ಯದ ಡಿ.ಡಿ.ಯನ್ನು ದಿನಾಂಕ 30.05.2023ರ ಸಂಜೆ ಸಂಘದ ಅಧ್ಯಕ್ಷರು, ಕಾರ್ಯಕಾರಿ ಮಂಡಳಿ ಹಾಗೂ ಎಲ್ಲಾ ಸದಸ್ಯರ ಪರವಾಗಿ ವಿತರಿಸಲಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...