Wednesday, September 16, 2026
Wednesday, September 16, 2026

CM Siddaramaiah ಯುವನಿಧಿ ಬಗ್ಗೆ ಸೀಎಂ ಸಿದ್ಧರಾಮಯ್ಯ ಅವರಿಂದ ಸ್ಪಷ್ಟೀಕರಣ

Date:

CM Siddaramaiah 2023ರ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ವೃತ್ತಿಪರ ಕೋರ್ಸುಗಳು ಸೇರಿದಂತೆ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ. 3,000 ಹಾಗೂ ಡಿಪ್ಲೊಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ. 1,500 ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ CM Siddaramaiah ಅವಧಿಗೆ ನೀಡುವ “ಯುವನಿಧಿ” ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ, ಆದೇಶಿಸಲಾಗಿದೆ.
ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...