Sunday, December 7, 2025
Sunday, December 7, 2025

World Environment Day ಪರಿಸರ ದಿನ ಮಾತ್ರ ಗಿಡ ನೆಡಬಾರದು ,ವರ್ಷಪೂರ್ತಿ ಆಸಕ್ತಿಯಿರಬೇಕು-ಯಶ್ವಂತ್

Date:

World Environment Day ಇಂದು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಉಸಿರಿಗಾಗಿ ಹಸಿರು ಹಾಗೂ ವಿನೋಬನಗರದ ರಕ್ತೇಶ್ವರಿ ಮತ್ತು ಮಡಲಿ ಗಿಡ್ಡಮ್ಮ ದೇವಾಲಯ ಸೇವಾ ಸಮಿತಿಯ ಸಂಯುಕ್ತ ಆಶಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಯಲ್ಲಿ
ದೇವಾಲಯದ ಮುಂಭಾಗದಲ್ಲಿ ಗಿಡಗಳನ್ನು ನೆಟ್ಟು ವಿಶ್ವ ಪರಿಸರ ದಿನಾಚರಣೆ ಮಾತ್ರ ಗಿಡಗಳ ನಡೆಯುವ ಹಾಗೂ ಪೋಷಿಸುವ ಕೆಲಸವಾಗಬಾರದು ಬದಲಾಗಿ ವರ್ಷಪೂರ್ತಿ ನಾವು ಗಿಡಗಳನ್ನು ನೆಟ್ಟು ಪೋಷಿಸಬೇಕು ಎಂದು ಉಸಿರಿಗಾಗಿ ಹಸಿರು ಸಂಸ್ಥೆಯ ಅಧ್ಯಕ್ಷ ಪರಿಸರ ಯಶ್ವಂತ ಹೇಳಿದರು.

World Environment Day ಈ ಸಂದರ್ಭದಲ್ಲಿ ರಕ್ತೇಶ್ವರಿ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷರಾದ ಲಿಂಗರಾಜ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಹಾಗೂ ವಿನೋಬನಗರ ಮುಖಂಡ ದೀಪಕ್ ಸಿಂಗ್ ಸೇರಿದಂತೆ ದೇವಸ್ಥಾನದ ಪದಾಧಿಕಾರಿಗಳಾದ ರಾಘವೇಂದ್ರ ಧನರಾಜ್ ಭೀಮಣ್ಣ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...