Monday, February 2, 2026
Monday, February 2, 2026

World Environment Day ಪರಿಸರ ದಿನ ಮಾತ್ರ ಗಿಡ ನೆಡಬಾರದು ,ವರ್ಷಪೂರ್ತಿ ಆಸಕ್ತಿಯಿರಬೇಕು-ಯಶ್ವಂತ್

Date:

World Environment Day ಇಂದು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಉಸಿರಿಗಾಗಿ ಹಸಿರು ಹಾಗೂ ವಿನೋಬನಗರದ ರಕ್ತೇಶ್ವರಿ ಮತ್ತು ಮಡಲಿ ಗಿಡ್ಡಮ್ಮ ದೇವಾಲಯ ಸೇವಾ ಸಮಿತಿಯ ಸಂಯುಕ್ತ ಆಶಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಯಲ್ಲಿ
ದೇವಾಲಯದ ಮುಂಭಾಗದಲ್ಲಿ ಗಿಡಗಳನ್ನು ನೆಟ್ಟು ವಿಶ್ವ ಪರಿಸರ ದಿನಾಚರಣೆ ಮಾತ್ರ ಗಿಡಗಳ ನಡೆಯುವ ಹಾಗೂ ಪೋಷಿಸುವ ಕೆಲಸವಾಗಬಾರದು ಬದಲಾಗಿ ವರ್ಷಪೂರ್ತಿ ನಾವು ಗಿಡಗಳನ್ನು ನೆಟ್ಟು ಪೋಷಿಸಬೇಕು ಎಂದು ಉಸಿರಿಗಾಗಿ ಹಸಿರು ಸಂಸ್ಥೆಯ ಅಧ್ಯಕ್ಷ ಪರಿಸರ ಯಶ್ವಂತ ಹೇಳಿದರು.

World Environment Day ಈ ಸಂದರ್ಭದಲ್ಲಿ ರಕ್ತೇಶ್ವರಿ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷರಾದ ಲಿಂಗರಾಜ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಹಾಗೂ ವಿನೋಬನಗರ ಮುಖಂಡ ದೀಪಕ್ ಸಿಂಗ್ ಸೇರಿದಂತೆ ದೇವಸ್ಥಾನದ ಪದಾಧಿಕಾರಿಗಳಾದ ರಾಘವೇಂದ್ರ ಧನರಾಜ್ ಭೀಮಣ್ಣ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...