Thursday, March 19, 2026
Thursday, March 19, 2026

World Environment Day ಪರಿಸರ ದಿನ ಮಾತ್ರ ಗಿಡ ನೆಡಬಾರದು ,ವರ್ಷಪೂರ್ತಿ ಆಸಕ್ತಿಯಿರಬೇಕು-ಯಶ್ವಂತ್

Date:

World Environment Day ಇಂದು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಉಸಿರಿಗಾಗಿ ಹಸಿರು ಹಾಗೂ ವಿನೋಬನಗರದ ರಕ್ತೇಶ್ವರಿ ಮತ್ತು ಮಡಲಿ ಗಿಡ್ಡಮ್ಮ ದೇವಾಲಯ ಸೇವಾ ಸಮಿತಿಯ ಸಂಯುಕ್ತ ಆಶಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಯಲ್ಲಿ
ದೇವಾಲಯದ ಮುಂಭಾಗದಲ್ಲಿ ಗಿಡಗಳನ್ನು ನೆಟ್ಟು ವಿಶ್ವ ಪರಿಸರ ದಿನಾಚರಣೆ ಮಾತ್ರ ಗಿಡಗಳ ನಡೆಯುವ ಹಾಗೂ ಪೋಷಿಸುವ ಕೆಲಸವಾಗಬಾರದು ಬದಲಾಗಿ ವರ್ಷಪೂರ್ತಿ ನಾವು ಗಿಡಗಳನ್ನು ನೆಟ್ಟು ಪೋಷಿಸಬೇಕು ಎಂದು ಉಸಿರಿಗಾಗಿ ಹಸಿರು ಸಂಸ್ಥೆಯ ಅಧ್ಯಕ್ಷ ಪರಿಸರ ಯಶ್ವಂತ ಹೇಳಿದರು.

World Environment Day ಈ ಸಂದರ್ಭದಲ್ಲಿ ರಕ್ತೇಶ್ವರಿ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷರಾದ ಲಿಂಗರಾಜ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಹಾಗೂ ವಿನೋಬನಗರ ಮುಖಂಡ ದೀಪಕ್ ಸಿಂಗ್ ಸೇರಿದಂತೆ ದೇವಸ್ಥಾನದ ಪದಾಧಿಕಾರಿಗಳಾದ ರಾಘವೇಂದ್ರ ಧನರಾಜ್ ಭೀಮಣ್ಣ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...