Thursday, September 17, 2026
Thursday, September 17, 2026

ಪ್ರೊ.ನಿರಂಜನ ವಾನಳ್ಳಿ: ಬೆಂಗಳೂರು ಉತ್ತರ ವಿವಿ ಕುಲಪತಿ

Date:

ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ. ನಿರಂಜನ ವಾನಳ್ಳಿ ಅವರನ್ನು ನೇಮಿಸಲಾಗಿದೆ. ಕುಲಪತಿ ಶೋಧನಾ ಸಮಿತಿ ಶಿಫಾರಸ್ಸಿನ ಆಧಾರದಂತೆ ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದ ಪ್ರಾಧ್ಯಾಪಕ ನಿರಂಜನ ವಾನಳ್ಳಿ ಅವರನ್ನು ನೇಮಕಮಾಡಿದೆ.

ನಿರಂಜನ ವಾನಳ್ಳಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾಗಿ, ದೂರ ಶಿಕ್ಷಣ ವಿಭಾಗದ ನಿರ್ದೇಶಕರಾಗಿ ಹಾಗೂ ಹರಿಯಾಣ ವಿಶ್ವವಿದ್ಯಾಲಯಕ್ಕೆ ಪ್ರೆಸಿಡೆಂಟ್ ನಾಮಿನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 33 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...