Saturday, June 20, 2026
Saturday, June 20, 2026

Ministry of Agriculture ರೈತರಿಗೆ ಸಿಹಿ ಸುದ್ದಿ: ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆ

Date:

Ministry of Agriculture ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ಸಭೆಯಲ್ಲಿ ಖಾರಿಫ್
ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆ ಮಾಡಲು ಅನುಮತಿ ನೀಡಿದೆ.

ದ್ವಿದಳ ಧಾನ್ಯಗಳಾದ ತೊಗರಿಗೆ ಕನಿಷ್ಠ ಬೆಂಬಲ ಬೆಲೆಯನ್ನು 6,600 ರೂ.ನಿಂದ 7,000 ರೂ.ಗೆ ಹೆಚ್ಚಿಸಲಾಗಿದೆ. , ಹೆಸರು ಕಾಳು ಬೆಳೆಗೆ 7,755 ರಿಂದ 8,558 ರೂ.ಗೆ ಮತ್ತು ಉದ್ದಿನ ಕಾಳು ಬೆಳೆಗೆ 6,600 ರೂ.ನಿಂದ 6,950 ರೂ.ಗೆ ಹೆಚ್ಚಿಸಲಾಗಿದೆ.

Ministry of Agriculture ಭಾರತವು ಬೇಸಿಗೆ, ಖಾರಿಫ್ ಮತ್ತು ರಬಿ ಎಂಬ ಮೂರು ಬೆಳೆ ಋತುಗಳನ್ನು ಹೊಂದಿದೆ. ಇನ್ನೂ ಮಳೆಗಾಲ ಆರಂಭವಾಗಬೇಕಿದೆ. ಭತ್ತಕ್ಕೆ (ಸಾಮಾನ್ಯ ತಳಿ) ಎಂಎಸ್ಪಿ ದರವನ್ನು ಕ್ವಿಂಟಾಲ್ಗೆ 2,040 ರೂ.ನಿಂದ 2,183 ರೂ.ಗೆ ಹೆಚ್ಚಿಸಲಾಗಿದೆ. ಗ್ರೇಡ್ ಎ ತಳಿಗೆ 2,060 ರೂ.ನಿಂದ 2,203 ರೂ.ಗೆ ಏರಿಕೆ ಮಾಡಲಾಗಿದೆ.

ಬಾಜ್ರಾಗೆ ಎಂಎಸ್ಪಿಯನ್ನು 2,350 ರೂ.ನಿಂದ 2,500 ರೂ.ಗೆ ಹೆಚ್ಚಿಸಲಾಗಿದ್ದರೆ, ರಾಗಿಗೆ 3,578 ರಿಂದ 3,846 ರೂ.ಗೆ ಏರಿಕೆ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಜೂನ್ 19. ಸಂಜೆ 4 ಗಂಟೆಗೆ ವಿಕಸಿತ್ ಭಾರತ್ ರೋಜ್ ಗಾರ್ ಪ್ರೋತ್ಸಾಹ ಧನ ಬಿಡುಗಡೆ ಕಾರ್ಯಕ್ರಮದ ನೇರಪ್ರಸಾರ

B.Y. Raghavendra ಕಾರ್ಮಿಕ ಭವಿಷ್ಯನಿಧಿ ಸಂಘಟನೆ, ಶಿವಮೊಗ್ಗ ಪ್ರಾದೇಶಿಕ ಕಚೇರಿ ಮತ್ತು...

D.K. Shivakumar ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾತೀತ ಬೆಂಬಲ- ಸೀಎಂ ಡಿ.ಕೆ.ಶಿವಕುಮಾರ್

D.K. Shivakumar ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ಗೆಲುವು...