Monday, May 4, 2026
Monday, May 4, 2026

Panchayat General Election of Shivamogga District ಗ್ರಾಮ ಪಂಚಾಯತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ನಿಗದಿಗೆ ಸಭೆ ನಡೆಸಲು ಸೂಚನೆ

Date:

Panchayat General Election of Shivamogga District ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ನಡೆದಿರುವ ಗ್ರಾಮ
ಪಂಚಾಯತಿಗಳಿಗೆ ಎರಡನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿಯನ್ನು ನಿಗದಿಪಡಿಸಲು ಎಲ್ಲಾ ಏಳು ತಾಲೂಕುಗಳ ಕೇಂದ್ರಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಸಭೆಯನ್ನು ನಿಗಧಿಪಡಿಸಿ ಜಿಲ್ಲಾಧಿಕಾರಿಗಳು
ದಿನಾಂಕಗಳನ್ನು ಪ್ರಕಟಿಸಿರುತ್ತಾರೆ.

Panchayat General Election of Shivamogga District ದಿ: 19/06/2023ರಂದು ಬೆ. 10:30ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಶಿವಮೊಗ್ಗ ತಾಲೂಕು ಸಭೆ, ದಿ: 20/06/2023
ರಂದು ಬೆ.10.30ಕ್ಕೆ ತೀರ್ಥಹಳ್ಳಿ ಗೋಪಾಲಗೌಡ ರಂಗಮಂದಿರದಲ್ಲಿ ತೀರ್ಥಹಳ್ಳಿ ತಾಲೂಕು ಸಭೆ ಮತ್ತು ಮದ್ಯಾಹ್ನ 03:00ಕ್ಕೆ ಹೊಸನಗರ ಐ.ಬಿ.ರಸ್ತೆಯಲ್ಲಿರುವ ವಿದ್ಯಾಸಂಘ ರಂಗಮಂದಿರದಲ್ಲಿ ಹೊಸನಗರ ತಾಲೂಕು ಸಭೆ, ದಿ: 21/06/2023 ರಂದು ಬೆ. 10:30ಕ್ಕೆ ಭದ್ರಾವತಿ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಭದ್ರಾವತಿ ತಾಲೂಕು ಸಭೆ, ದಿ: 22/06/2023 ರಂದು ಬೆ. 10:30ಕ್ಕೆ ಶಿಕಾರಿಪುರ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಶಿಕಾರಿಪುರ ತಾಲೂಕು ಸಭೆ, ದಿ: 23/06/2023 ರಂದು ಬೆ. 10:30ಕ್ಕೆ
ಸೊರಬ ಶ್ರೀರಂಗ ಕನ್ವೆಂಷನ್ ಹಾಲ್‌ನಲ್ಲಿ ಸೊರಬ ತಾಲೂಕು ಸಭೆ ಹಾಗು ಅಂದು ಮಧ್ಯಾಹ್ನ 03:00ಕ್ಕೆ ಸಾಗರ ಎಲ್.ಬಿ.ಕಾಲೇಜು
ಸಭಾಂಗಣದಲ್ಲಿ ಸಾಗರ ತಾಲೂಕು ಸಭೆಯನ್ನು ಏರ್ಪಡಿಸಲಾಗಿದ್ದು, ನಿಗದಿತ ದಿನಾಂಕಗಳಂದು ಅಧ್ಯಕ್ಷ ಮತ್ತು
ಉಪಾಧ್ಯಕ್ಷ ಮೀಸಲಾತಿ ನಿಗದಿಪಿಡಿಸುವ ಪ್ರಕ್ರಿಯೆಗೆ ಹಾಜರಿರುವಂತೆ ತಾಲೂಕಿನ ವ್ಯಾಪ್ತಿಯ ಎಲ್ಲಾ ಗ್ರಾ.ಪಂ.ಗಳ ಚುನಾಯಿತರಾದ
ಹಾಗೂ ಅವಧಿ ಮುಕ್ತಾಯಗೊಳ್ಳದೇ ಇರುವ ಗ್ರಾ.ಪಂ.ಗಳ ಚುನಾಯಿತ ಸದಸ್ಯರುಗಳು ಹಾಜರಿರುವಂತೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...