Wednesday, December 17, 2025
Wednesday, December 17, 2025

Panchayat General Election of Shivamogga District ಗ್ರಾಮ ಪಂಚಾಯತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ನಿಗದಿಗೆ ಸಭೆ ನಡೆಸಲು ಸೂಚನೆ

Date:

Panchayat General Election of Shivamogga District ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ನಡೆದಿರುವ ಗ್ರಾಮ
ಪಂಚಾಯತಿಗಳಿಗೆ ಎರಡನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿಯನ್ನು ನಿಗದಿಪಡಿಸಲು ಎಲ್ಲಾ ಏಳು ತಾಲೂಕುಗಳ ಕೇಂದ್ರಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಸಭೆಯನ್ನು ನಿಗಧಿಪಡಿಸಿ ಜಿಲ್ಲಾಧಿಕಾರಿಗಳು
ದಿನಾಂಕಗಳನ್ನು ಪ್ರಕಟಿಸಿರುತ್ತಾರೆ.

Panchayat General Election of Shivamogga District ದಿ: 19/06/2023ರಂದು ಬೆ. 10:30ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಶಿವಮೊಗ್ಗ ತಾಲೂಕು ಸಭೆ, ದಿ: 20/06/2023
ರಂದು ಬೆ.10.30ಕ್ಕೆ ತೀರ್ಥಹಳ್ಳಿ ಗೋಪಾಲಗೌಡ ರಂಗಮಂದಿರದಲ್ಲಿ ತೀರ್ಥಹಳ್ಳಿ ತಾಲೂಕು ಸಭೆ ಮತ್ತು ಮದ್ಯಾಹ್ನ 03:00ಕ್ಕೆ ಹೊಸನಗರ ಐ.ಬಿ.ರಸ್ತೆಯಲ್ಲಿರುವ ವಿದ್ಯಾಸಂಘ ರಂಗಮಂದಿರದಲ್ಲಿ ಹೊಸನಗರ ತಾಲೂಕು ಸಭೆ, ದಿ: 21/06/2023 ರಂದು ಬೆ. 10:30ಕ್ಕೆ ಭದ್ರಾವತಿ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಭದ್ರಾವತಿ ತಾಲೂಕು ಸಭೆ, ದಿ: 22/06/2023 ರಂದು ಬೆ. 10:30ಕ್ಕೆ ಶಿಕಾರಿಪುರ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಶಿಕಾರಿಪುರ ತಾಲೂಕು ಸಭೆ, ದಿ: 23/06/2023 ರಂದು ಬೆ. 10:30ಕ್ಕೆ
ಸೊರಬ ಶ್ರೀರಂಗ ಕನ್ವೆಂಷನ್ ಹಾಲ್‌ನಲ್ಲಿ ಸೊರಬ ತಾಲೂಕು ಸಭೆ ಹಾಗು ಅಂದು ಮಧ್ಯಾಹ್ನ 03:00ಕ್ಕೆ ಸಾಗರ ಎಲ್.ಬಿ.ಕಾಲೇಜು
ಸಭಾಂಗಣದಲ್ಲಿ ಸಾಗರ ತಾಲೂಕು ಸಭೆಯನ್ನು ಏರ್ಪಡಿಸಲಾಗಿದ್ದು, ನಿಗದಿತ ದಿನಾಂಕಗಳಂದು ಅಧ್ಯಕ್ಷ ಮತ್ತು
ಉಪಾಧ್ಯಕ್ಷ ಮೀಸಲಾತಿ ನಿಗದಿಪಿಡಿಸುವ ಪ್ರಕ್ರಿಯೆಗೆ ಹಾಜರಿರುವಂತೆ ತಾಲೂಕಿನ ವ್ಯಾಪ್ತಿಯ ಎಲ್ಲಾ ಗ್ರಾ.ಪಂ.ಗಳ ಚುನಾಯಿತರಾದ
ಹಾಗೂ ಅವಧಿ ಮುಕ್ತಾಯಗೊಳ್ಳದೇ ಇರುವ ಗ್ರಾ.ಪಂ.ಗಳ ಚುನಾಯಿತ ಸದಸ್ಯರುಗಳು ಹಾಜರಿರುವಂತೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...