Thursday, March 19, 2026
Thursday, March 19, 2026

CM Siddaramaiah ವರುಣಾದಲ್ಲಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ ಸಿದ್ಧರಾಮಯ್ಯ

Date:

CM Siddaramaiah ಬಸವಾದಿ ಶರಣರು ನುಡಿದಂತೆ ನಡೆದಿದ್ದರು. ಅದನ್ನೇ ಮಾದರಿಯನ್ನಾಗಿ ಇಟ್ಟುಕೊಂಡು, ನಾನು ಮೊದಲ ಬಾರಿ ಬಸವ ಜಯಂತಿ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ನುಡಿದಂತೆ ನಡೆದಿದ್ದೆ.
ಮುಖ್ಯಮಂತ್ರಿ ಕುರ್ಚಿ ಎಂದರೆ ಸುಖದ ಸುಪ್ಪತ್ತಿಗೆ ಅಲ್ಲ, ಜನರ ಬದುಕನ್ನು ಸುಧಾರಿಸಲು ಸಿಗುವ ಅವಕಾಶ ಎಂಬುದು ನನ್ನ ಭಾವನೆ ಎಂದು
ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ತಮ್ಮನ್ನು ಗೆಲ್ಲಿಸಿದ ವರುಣ ಕ್ಷೇತ್ರದ ಜನತೆಗೆ ಧನ್ಯವಾದ ಅರ್ಪಿಸಿ ಅವರು ಮಾತಾಡಿದರು.
ಇದೇ ನನ್ನ ಕೊನೆಯ ಚುನಾವಣೆ ಎಂದೂ ಸಿದ್ದರಾಮಯ್ಯ ನುಡಿದಿದ್ದಾರೆ.

CM Siddaramaiah ನಾನು ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿದ್ದು ಜನರ ಸೇವೆಯನ್ನು ಮುಂದುವರೆಸುತ್ತೇನೆ. 2013 ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ನುಡಿದಂತೆ ನಡೆದು ಸಮಾಜದ ಎಲ್ಲಾ ಜಾತಿ, ಧರ್ಮ ಮತ್ತು ಎಲ್ಲಾ ವರ್ಗಗಳ ಪರವಾಗಿ ಕಲ್ಯಾಣ ಕಾರ್ಯಕ್ರಮ ರೂಪಿಸಿದ್ದೆ. ಈ ಬಾರಿ ಇನ್ನಷ್ಟು ಪರಿಣಾಮಕಾರಿಯಾದ ಕಲ್ಯಾಣ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ನಾಡಿಗೆ ನೀಡಲಿದೆ
ಎಂದು ಹೇಳಿದರು.
ಸಮಾರಂಭಕ್ಕೆ ಮುನ್ನ ಜನಭರಿತ ರೋಡ್ ಶೋ ನಡೆಸಿ ವರುಣಾದ ಮತದಾರರಿಗೆ ಕೈಮುಗಿದು ಕೃತಜ್ಞತೆ ಅರ್ಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...