Tuesday, February 3, 2026
Tuesday, February 3, 2026

Hirele Marur Village of Sagar Taluk ಸಾಗರ ತಾಲೂಕಿನ ಹಿರಳೆ ಮರೂರು ಗ್ರಾಮದ ತೋಟದಲ್ಲಿ ಕಿಡಿಗೇಡಿಗಳಿಂದ ಪೈಪ್ ಒಡೆದು ದುಷ್ಕೃತ್ಯ

Date:

Hirele Marur Village of Sagar Taluk ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಿರಳೆ ಮರೂರು ಗ್ರಾಮದಲ್ಲಿ ಕಳೆದ ಮೇ 19ರ ರಾತ್ರಿ ವೇಳೆ ರೈತರೊಬ್ಬರ ತೋಟಕ್ಕೆ ದುಷ್ಕರ್ಮಿಗಳು ನುಗ್ಗಿ ನೀರಿನ ಪೈಪ್ಗಳನ್ನು ಒಡೆದು ಹಾಕಿದ್ದರು.

ಡಿಜೆ ಜೋಸ್ ಎಂಬುವರ ತೋಟಕ್ಕೆ ದುಷ್ಕರ್ಮಿಗಳು ನುಗ್ಗಿ ಪೈಪ್ಗಳನ್ನ ಒಡೆದು ಹಾಕಿದ್ದರು. ಅದೇ ಗ್ರಾಮದ ಜನರು ಈ ಕೃತ್ಯ ಎಸಗಿದ್ದಾರೆ ಎಂದು ಡಿ ಜೆ ಜೋಸ್ ಅವರು ಸಾಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

Hirele Marur Village of Sagar Taluk ದೂರು ನೀಡಿ 20 ದಿನಗಳು ಕಳೆದರೂ ಕೂಡ ಪೊಲೀಸ್ ಸಿಬ್ಬಂದಿಗಳು ಈ ಕೃತ್ಯದ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರೈತ ಡಿಜೆ ಜೋಸ್ ಆರೋಪಿಸಿದ್ದಾರೆ. ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...