Friday, October 4, 2024
Friday, October 4, 2024

Hirele Marur Village of Sagar Taluk ಸಾಗರ ತಾಲೂಕಿನ ಹಿರಳೆ ಮರೂರು ಗ್ರಾಮದ ತೋಟದಲ್ಲಿ ಕಿಡಿಗೇಡಿಗಳಿಂದ ಪೈಪ್ ಒಡೆದು ದುಷ್ಕೃತ್ಯ

Date:

Hirele Marur Village of Sagar Taluk ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಿರಳೆ ಮರೂರು ಗ್ರಾಮದಲ್ಲಿ ಕಳೆದ ಮೇ 19ರ ರಾತ್ರಿ ವೇಳೆ ರೈತರೊಬ್ಬರ ತೋಟಕ್ಕೆ ದುಷ್ಕರ್ಮಿಗಳು ನುಗ್ಗಿ ನೀರಿನ ಪೈಪ್ಗಳನ್ನು ಒಡೆದು ಹಾಕಿದ್ದರು.

ಡಿಜೆ ಜೋಸ್ ಎಂಬುವರ ತೋಟಕ್ಕೆ ದುಷ್ಕರ್ಮಿಗಳು ನುಗ್ಗಿ ಪೈಪ್ಗಳನ್ನ ಒಡೆದು ಹಾಕಿದ್ದರು. ಅದೇ ಗ್ರಾಮದ ಜನರು ಈ ಕೃತ್ಯ ಎಸಗಿದ್ದಾರೆ ಎಂದು ಡಿ ಜೆ ಜೋಸ್ ಅವರು ಸಾಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

Hirele Marur Village of Sagar Taluk ದೂರು ನೀಡಿ 20 ದಿನಗಳು ಕಳೆದರೂ ಕೂಡ ಪೊಲೀಸ್ ಸಿಬ್ಬಂದಿಗಳು ಈ ಕೃತ್ಯದ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರೈತ ಡಿಜೆ ಜೋಸ್ ಆರೋಪಿಸಿದ್ದಾರೆ. ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Backward Classes Welfare Department ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ

Backward Classes Welfare Department ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ...

Klive Special Article ನವರಾತ್ರಿ ಎರಡನೇ ದಿನ.ದೇವಿಯ ಶ್ರೀಬ್ರಹ್ಮಚಾರಿಣಿ ರೂಪದಲ್ಲಿ ಆರಾಧನೆ. ...

Klive Special Article "ದಧಾನಾಂ ಕರಪದ್ಮಾಭ್ಯಾಂಅಕ್ಷಮಾಲಾ ಕಮಂಡಲೂ/ದೇವಿ ಪ್ರಸೀದತು ಮಯಿಬ್ರಹ್ಮಚಾರಿಣ್ಯನುತ್ತಮಾ//ಮೊದಲನೆಯ ದಿನ...

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...