Sunday, December 7, 2025
Sunday, December 7, 2025

Hirele Marur Village of Sagar Taluk ಸಾಗರ ತಾಲೂಕಿನ ಹಿರಳೆ ಮರೂರು ಗ್ರಾಮದ ತೋಟದಲ್ಲಿ ಕಿಡಿಗೇಡಿಗಳಿಂದ ಪೈಪ್ ಒಡೆದು ದುಷ್ಕೃತ್ಯ

Date:

Hirele Marur Village of Sagar Taluk ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಿರಳೆ ಮರೂರು ಗ್ರಾಮದಲ್ಲಿ ಕಳೆದ ಮೇ 19ರ ರಾತ್ರಿ ವೇಳೆ ರೈತರೊಬ್ಬರ ತೋಟಕ್ಕೆ ದುಷ್ಕರ್ಮಿಗಳು ನುಗ್ಗಿ ನೀರಿನ ಪೈಪ್ಗಳನ್ನು ಒಡೆದು ಹಾಕಿದ್ದರು.

ಡಿಜೆ ಜೋಸ್ ಎಂಬುವರ ತೋಟಕ್ಕೆ ದುಷ್ಕರ್ಮಿಗಳು ನುಗ್ಗಿ ಪೈಪ್ಗಳನ್ನ ಒಡೆದು ಹಾಕಿದ್ದರು. ಅದೇ ಗ್ರಾಮದ ಜನರು ಈ ಕೃತ್ಯ ಎಸಗಿದ್ದಾರೆ ಎಂದು ಡಿ ಜೆ ಜೋಸ್ ಅವರು ಸಾಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

Hirele Marur Village of Sagar Taluk ದೂರು ನೀಡಿ 20 ದಿನಗಳು ಕಳೆದರೂ ಕೂಡ ಪೊಲೀಸ್ ಸಿಬ್ಬಂದಿಗಳು ಈ ಕೃತ್ಯದ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರೈತ ಡಿಜೆ ಜೋಸ್ ಆರೋಪಿಸಿದ್ದಾರೆ. ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...