Thursday, August 13, 2026
Thursday, August 13, 2026

BJP B.Y. Ragavendra ಸಿದ್ದರಾಮಯ್ಯ ಮತ್ತು ಶಿವಕುಮಾರ್ ಗೆ ಶುಭಾಶಯ ಕೋರಿದ ಸಂಸದ ರಾಘವೇಂದ್ರ

Date:

BJP B.Y. Ragavendra ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಬೆಂಗಳೂರಿನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದರು.
ನಂತರ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ರವರನ್ನು ಭೇಟಿ ಮಾಡಿದರು.
BJP B.Y. Ragavendra ಈರ್ವರಿಗೂ ನೂತನ ಸರ್ಕಾರದ ಆಡಳಿತ ವಹಿಸಿಕೊಂಡಿದ್ದಕ್ಕೆ ಶುಭಾಶಯ ಕೋರಿದರು. ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆ ಚರ್ಚಿಸಿ ರಾಜ್ಕ ಸರ್ಕಾರದ ಸಹಕಾರವನ್ನು ಕೋರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...