Thursday, June 18, 2026
Thursday, June 18, 2026

Nidhi Aapke Nikat Scheme ಶಿವಮೊಗ್ಗ ದಾವಣಗೆರೆ ಜಿಲ್ಲೆಗಳಲ್ಲಿ ಜೂನ್27 ರಂದು ನಿಧಿ ಆಪ್ ಕೆ ನಿಕಟ್ ಕಾರ್ಯಕ್ರಮ

Date:

Nidhi Aapke Nikat Scheme ನಿವೃತ್ತ ಜೀವನಕ್ಕೆ ಸಾಮಾಜಿಕ ಭದ್ರತೆ ಅಗತ್ಯಗಳನ್ನು ಪೂರೈಸುವ ನಿಟ್ಟಿನಲ್ಲಿ ಪ್ರತಿ ತಿಂಗಳು 27 ರಂದು ನಿಧಿ ಆಪ್ಕೆ ನಿಕಾತ್ 2.0 ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ.

Nidhi Aapke Nikat Scheme ಭವಿಷ್ಯ ನಿಧಿ ಸದಸ್ಯರ ಕುಂದುಕೊರತೆ ಹಾಗೂ ಅಹವಾಲು ಸ್ವೀಕರಿಸಲಾಗುತ್ತಿದೆ.
27 ಜೂನ್ 2023 ರಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 01:00 ರವರೆಗೆ ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಹಾಗೂ ಮಧ್ಯಾಹ್ನ 2:30 ರಿಂದ 4:00 ರವರೆಗೆ ಪಿಂಚಣ ದಾರರಿಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಹೋಲಿ ರಿಡೀಮರ್ ಶಾಲೆ, ಗಂಗನಕೊಪ್ಪ ಗ್ರಾಮ ಮತ್ತು ದಾವಣಗೆರೆ ಜಿಲ್ಲೆಯ ಎಂ.ಕೆ.ಇ.ಟಿ.ಬಿ.ಎಸ್.ಇ ಶಾಲೆ, ಹರಪನಹಳ್ಳಿ ರಸ್ತೆ, ಹರಿಹರ ಇಲ್ಲಿ ನಿಧಿ ಆಪ್ಕೆ ನಿಕಾತ್ ಸಭೆ ನಡೆಸಲಾಗುತ್ತಿದೆ ಎಂದು ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...