Thursday, June 18, 2026
Thursday, June 18, 2026

Canara Bank Rural Self Employment Training Institute ತರಬೇತಿ ಪಡೆದು ಜೀವನದಲ್ಲಿ ಉನ್ನತವಾಗಿ ಬೆಳೆಯಬೇಕು-ಅಮರ್ ನಾಥ್

Date:

Canara Bank Rural Self Employment Training Institute 17/06/2023ರಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಹೊಳಲೂರು ಇಲ್ಲಿ ಬ್ಯೂಟಿಪಾರ್ಲರ್ ಮತ್ತು ಜೂಟ್ ಬ್ಯಾಗ್ ತಯಾರಿಕೆ ತರಬೇತಿ ಕಾರ್ಯಕ್ರಮಗಳ ಉದ್ಘಾಟನ ಸಮಾರಂಭವನ್ನು ಹಮ್ಮಿಕೊಂಡಿದೆ.

ಈ ಒಂದು ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಬೇರೆ ಬೇರೆ ತಾಲ್ಲೂಕಿನ ಶಿಬಿರರ್ಥಿಗಳು ಭಾಗವಹಿಸಿದರು. ಮುಖ್ಯ ಅತಿಥಿಯಾಗಿ ಶ್ರೀಯುತ ಅಮರನಾಥ್ ಲೀಡ್ ಡಿಸ್ಟಿಕ್ ಡಿವಿಜನಲ್ ಮ್ಯಾನೇಜರ್ ಶಿವಮೊಗ್ಗ ಇವರು ಮಾತನಾಡಿ ಈ ತರಬೇತಿಗಳು ನಿಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಅವಕಾಶವಿದಂತೆ ಇದನ್ನು ಸರಿಯಾಗಿ ಬಳಸಿಕೊಂಡು ನಿಮ್ಮ ಜೀವನದಲ್ಲಿ ಉನ್ನತವಾಗಿ ಬೆಳೆಯಬೇಕೆಂದು ತಿಳಿಸಿದರು.

Canara Bank Rural Self Employment Training Institute ಸಂಸ್ಥೆಯ ನಿರ್ದೇಶಕರಾದ ಶ್ರೀಯುತ ಕಾಂತೇಶ ಅಂಬಿಗಾರ್ ಸಂಸ್ಥೆಯ ಕೀರು ಪರಿಚಯವನ್ನು ಮಾಡಿಕೊಟ್ಟರು.

ಈ ಕಾರ್ಯಕ್ರಮದಲ್ಲಿ ಡೋಮೈನ್ ಸ್ಕೀಲ್ ಟ್ರೆನರ್ ಅದಂತಹ ಶ್ರೀಮತಿ ಅಪರಾಣ ವಾಲಿ ಮತ್ತು ಕತ್‌ಮುನಿಸಾ ಮತ್ತು ಉಪನ್ಯಾಸಕರಾದ ಸುರೇಶ್ ವೈ ಹಳ್ಳಿ, ಲೋಹಿತ್ ಕುಮಾರ್ ಜೈನ್ ಮತ್ತು ಸುಮನ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...