Sunday, August 2, 2026
Sunday, August 2, 2026

Canara Bank Rural Self Employment Training Institute ತರಬೇತಿ ಪಡೆದು ಜೀವನದಲ್ಲಿ ಉನ್ನತವಾಗಿ ಬೆಳೆಯಬೇಕು-ಅಮರ್ ನಾಥ್

Date:

Canara Bank Rural Self Employment Training Institute 17/06/2023ರಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಹೊಳಲೂರು ಇಲ್ಲಿ ಬ್ಯೂಟಿಪಾರ್ಲರ್ ಮತ್ತು ಜೂಟ್ ಬ್ಯಾಗ್ ತಯಾರಿಕೆ ತರಬೇತಿ ಕಾರ್ಯಕ್ರಮಗಳ ಉದ್ಘಾಟನ ಸಮಾರಂಭವನ್ನು ಹಮ್ಮಿಕೊಂಡಿದೆ.

ಈ ಒಂದು ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಬೇರೆ ಬೇರೆ ತಾಲ್ಲೂಕಿನ ಶಿಬಿರರ್ಥಿಗಳು ಭಾಗವಹಿಸಿದರು. ಮುಖ್ಯ ಅತಿಥಿಯಾಗಿ ಶ್ರೀಯುತ ಅಮರನಾಥ್ ಲೀಡ್ ಡಿಸ್ಟಿಕ್ ಡಿವಿಜನಲ್ ಮ್ಯಾನೇಜರ್ ಶಿವಮೊಗ್ಗ ಇವರು ಮಾತನಾಡಿ ಈ ತರಬೇತಿಗಳು ನಿಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಅವಕಾಶವಿದಂತೆ ಇದನ್ನು ಸರಿಯಾಗಿ ಬಳಸಿಕೊಂಡು ನಿಮ್ಮ ಜೀವನದಲ್ಲಿ ಉನ್ನತವಾಗಿ ಬೆಳೆಯಬೇಕೆಂದು ತಿಳಿಸಿದರು.

Canara Bank Rural Self Employment Training Institute ಸಂಸ್ಥೆಯ ನಿರ್ದೇಶಕರಾದ ಶ್ರೀಯುತ ಕಾಂತೇಶ ಅಂಬಿಗಾರ್ ಸಂಸ್ಥೆಯ ಕೀರು ಪರಿಚಯವನ್ನು ಮಾಡಿಕೊಟ್ಟರು.

ಈ ಕಾರ್ಯಕ್ರಮದಲ್ಲಿ ಡೋಮೈನ್ ಸ್ಕೀಲ್ ಟ್ರೆನರ್ ಅದಂತಹ ಶ್ರೀಮತಿ ಅಪರಾಣ ವಾಲಿ ಮತ್ತು ಕತ್‌ಮುನಿಸಾ ಮತ್ತು ಉಪನ್ಯಾಸಕರಾದ ಸುರೇಶ್ ವೈ ಹಳ್ಳಿ, ಲೋಹಿತ್ ಕುಮಾರ್ ಜೈನ್ ಮತ್ತು ಸುಮನ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...