Thursday, June 18, 2026
Thursday, June 18, 2026

Uniform Civil Code ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬೇಡ-ಅರ್ಷದ್ ಮದಾನಿ

Date:

Uniform Civil Code ಏಕರೂಪ ನಾಗರಿಕ ಸಂಹಿತೆ ಜಾರಿಗೆ ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಜಮೈತ್ ಉಲೇಮಾ -ಎ-ಹಿಂದ್ ಸಂಸ್ಥೆ ವಿರೋಧ ವ್ಯಕ್ತಪಡಿಸಿದೆ‌.

1,300 ವರ್ಷಗಳಿಂದ ನಮ್ಮದೇ ಕಾನೂನು ಪಾಲಿಸುತ್ತಿದ್ದೇವೆ. ಅದಕ್ಕೆ ನಾವು ಬದ್ಧರಾಗಿದ್ದೇವೆ. ಹಾಗಂತ ಏಕರೂಪ ನಾಗರಿಕ ಸಂಹಿತೆಯನ್ನು ವಿರೋಧಿಸಿ , ಬೀದಿಗಿಳಿದು ಪ್ರತಿಭಟನೆ , ಹಿಂಸಾಚಾರ ಮಾಡುವುದು ಸರಿಯಲ್ಲ ಎಂದು ಜಮೈತ್ ಉಲೇಮಾ -ಎ-ಹಿಂದ್ ಸಂಸ್ಥೆ ಮುಖ್ಯಸ್ಥ ಅರ್ಷದ್ ಮದಾನಿ ಅವರು ಸಮುದಾಯಕ್ಕೆ ಸಲಹೆ ನೀಡಿದ್ದಾರೆ.

Uniform Civil Code ಏಕರೂಪ ನಾಗರಿಕ ಸಂಹಿತೆ ವಿರೋಧಿಸಿ ಬೀದಿಗಿಳಿದು ಪ್ರತಿಭಟನೆ ಮಾಡಕೂಡದು. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಯಾವ ಸರ್ಕಾರವೂ ಯುಸಿಸಿಯನ್ನು ಜಾರಿಗೆ ತಂದಿಲ್ಲ. ಆದ್ದರಿಂದ ಸದ್ಯ ಕೇಂದ್ರ ಸರ್ಕಾರ ಕೂಡ ಜಾರಿಗೆ ತರಬಾರದು ಎಂಬುದು ನಮ್ಮ ಒತ್ತಾಯವಾಗಿದೆ.ಕೋಮು ಸೌಹಾರ್ದತೆಗೆ ಧಕ್ಕೆಯಾಗಿ, ಹಿಂದುಗಳು ಮತ್ತು ಮುಸ್ಲಿಮರು ಮತ್ತಷ್ಟು ದೂರವಾಗುತ್ತಾರೆ ಎಂದವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...