Saturday, December 6, 2025
Saturday, December 6, 2025

BJP Karnataka ಗೋ ಹತ್ಯೆ ಮತ್ತು ಮತಾಂತರ ನಿಷೇಧ ಕಾಯ್ದೆ ರದ್ದು ಮಾಡುವ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

Date:

BJP Karnataka ಕಾಂಗ್ರೇಸ್ ಸರಕಾರದ ಗೋ ಹತ್ಯೆ ನಿಷೇದ ಕಾಯ್ದೆ ರದ್ದು ಮತ್ತು ಮತಾಂತರ ಕಾಯ್ದೆ ನಿಷೇದವನ್ನು ವಿರೋಧಿಸಿ ಶಿಕಾರಿಪುರ ಬಿಜೆಪಿ ವತಿಯಿಂದ ತಾಲೂಕ್ ಕಚೇರಿ ಎದುರು ಜಿಲ್ಲಾ ಸಂಸದರಾದ ಬಿ ವೈ ರಾಘವೇಂದ್ರರವರು, ಶಾಸಕರಾದ ಬಿ ವೈ ವಿಜಯೇಂದ್ರರವರು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ ಡಿ ಮೇಘರಾಜ್ ರವರ ಉಪಸ್ಥಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು..ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ರಾದ ವೀರೇಂದ್ರ ಪಾಟೀಲ್ .ಪ್ರಮುಖರಾದ ಗುರುಮೂರ್ತಿ, ಡಾ. ಧನಂಜಯ್ ಸರ್ಜಿ, ಚನ್ನವೀರಪ್ಪ, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...