Friday, December 5, 2025
Friday, December 5, 2025

CM Siddharamaih ಅನ್ನಭಾಗ್ಯ ತಡವಾದರೂ ಕೊಟ್ಟೇ ಕೊಡುತ್ತೇವೆ- ಸಿದ್ಧರಾಮಯ್ಯ

Date:

CM Siddharamaih ಅನ್ನಭಾಗ್ಯ ಯೋಜನೆ ಅಡಿ 10 ಕೆಜಿ ಅಕ್ಕಿಯನ್ನು ತಡವಾದರೂ ಸರಿ ಕೊಟ್ಟೆ ಕೊಡುತ್ತೇವೆ. ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಕೇಂದ್ರ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ಇವರಿಗೆ ಮಾನವಿತೆಯೇ ಇದೆಯೇ,? ಕೇಂದ್ರ ದುರುದ್ದೇಶದಿಂದ ಈ ಕೆಲಸ ಮಾಡಿದೆ. ನಾವು ಸಹಕಾರಿ ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಪದೇಪದೇ ಹೇಳುತ್ತಾರೆ. ಇದೇ ಇವರ ಸಹಕಾರಿ ಒಕ್ಕೂಟ ವ್ಯವಸ್ಥೆಯೇ ಎಂದು ಪ್ರಶ್ನಿಸಿದರು.

CM Siddharamaih ಕೇಂದ್ರ ಸರ್ಕಾರದ ಮೂರು ಸಂಸ್ಥೆಗಳಾದ ಎನ್ ಸಿ ಸಿ ಎಫ್ , ನಾಫೆಡ್, ಹಾಗೂ ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಖರೀದಿಗೆ ದರಪಟ್ಟಿ ಕೇಳಲಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...