Monday, December 8, 2025
Monday, December 8, 2025

ಬೆಳೆ ವಿಮೆ ನೀಡದ ಕಂಪನಿಗಳಿಗೆ ಎಚ್ಚರಿಕೆ.

Date:

ರೈತರಿಗೆ ಯಾವುದೇ ಕಾರಣಕ್ಕೂ ಬೆಳೆವಿಮೆ ಕಂಪನಿಗಳಿಂದ ಅನ್ಯಾಯವಾಗಲು ಬಿಡುವುದಿಲ್ಲ. ಈಗಾಗಲೇ ಕಂಪನಿಗಳಿಗೆ ತಾಕೀತು ಮಾಡಲಾಗಿದೆ. ವಂಚನೆ ಎಸಗಲು ಬಿಡುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.
ರಾಜ್ಯದ ಬೆಳೆ ಹಾನಿಯ ಬಗ್ಗೆ ಈಗಾಗಲೇ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. ಕೃಷಿ, ಕಂದಾಯ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಎನ್ ಡಿಆರ್ ಎಫ್ ,ಎಸ್ ಡಿ ಆರ್ ಎಫ್ ವರದಿ ಆಧಾರದ ಮೇಲೆ ಬರುವ ದಿನಗಳಲ್ಲಿ ಪರಿಹಾರ ನೀಡಲಿದ್ದಾರೆ. ನವೆಂಬರ್ ತಿಂಗಳಲ್ಲಿ 5 ಲಕ್ಷ ಹೆಕ್ಟೇರ್ ಗೂ ಹೆಚ್ಚು ಬೆಳೆ ಹಾನಿಯಾಗಿದೆ. ಜುಲೈನಿಂದ ನವೆಂಬರ್ ತನಕ ಅದರ ಪ್ರಮಾಣ 11 ಲಕ್ಷಕ್ಕೇರಿದೆ. ಈಗಾಗಲೇ ಈ ಬಗ್ಗೆ ಸಿಎಂ ಮಾಹಿತಿ ನೀಡಿದ್ದು, ನವೀನ 30ರಿಂದಲೇ ಪರಿಹಾರ ಒದಗಿಸುವ ಕೆಲಸ ನಡೆದಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...