Saturday, December 6, 2025
Saturday, December 6, 2025

Department Of Food and Civil Services ಬೇಳೆಕಾಳು ಬೆಲೆ ಏರಿಕೆಗೆ ತತ್ತರಿಸಿದ ಗ್ರಾಹಕ

Date:

Department Of Food and Civil Services ತರಕಾರಿ ಬೆಲೆ ಏರಿಕೆ ಮತ್ತು ವಿದ್ಯುತ್ ದರ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಈಗ ಬೇಳೆಕಾಳುಗಳ ದರ ಹೆಚ್ಚಳದಿಂದ ತಲೆನೋವು ಉಂಟಾಗಿದೆ.

ತರಕಾರಿಗಳ ಜೊತೆಗೆ ಬೇಳೆಕಾಳು ಧಾರಣೆಯು ಗಗನಕ್ಕೇರಿರುವುದರಿಂದ ಜನ ತತ್ತರಿಸಿದ್ದಾರೆ. ಈಗ ಖರೀದಿಯನ್ನೆ ಕಡಿಮೆ ಮಾಡಿದ್ದಾರೆ.

Department Of Food and Civil Services ಕಳೆದ ವರ್ಷ ಅನಾವೃಷ್ಟಿಯಿಂದ ತೊಗರಿ ಬೆಳೆ ಹಾಳಾಗಿತ್ತು. ದೇಶದ ಹಲವೆಡೆ ಇದೇ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಬೇಡಿಕೆಗೆ ತಕ್ಕಷ್ಟು ತೊಗರಿ ಉತ್ಪಾದನೆ ಆಗದ ಪರಿಣಾಮ ತೊಗರಿಬೇಳೆ ಮಾತ್ರ ಸುಮಾರು ಒಂದು ತಿಂಗಳ ಹಿಂದೆಯೇ ಹೆಚ್ಚಾಯಿತು. ಉಳಿದ ಧಾನ್ಯಗಳ ಬೆಲೆಯಲ್ಲಿ ಅಂತಹ ಹೆಚ್ಚಳವಾಗಿಲ್ಲ. ಹೊಸ ಬೆಳೆ ಬರುವವರಿಗೆ ದರಗಳೇ ಏರಿಕೆ ಮುಂದುವರಿಯುತ್ತದೆ ಎಂದು ಎಪಿಎಂಸಿ ಸಗಟು ಧಾನ್ಯ ಮಾರಾಟಗಾರರ ಸಂಘದ ಅಧ್ಯಕ್ಷರಾದ ರಮೇಶ್ ಚಂದ್ರ ಲಹೋಟೆ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...