Monday, April 6, 2026
Monday, April 6, 2026

Kisan Samman Nidhi Yojana ಕಿಸಾನ್ ಸಮ್ಮಾನ್ ನೋಂದಣಿಗೆ ಜೂನ್ 30 ಅಂತಿಮ ದಿನಾಂಕ

Date:

Kisan Samman Nidhi Yojana ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದೆ.

ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ರೈತರು ಜೂ.30 ರೊಳಗಾಗಿ ಯೋಜನೆಯ ಮಾರ್ಗಸೂಚಿಯಂತೆ e-KYC ಮಾಡಿಸುವುದು.

ಪ್ರತಿ ಅರ್ಹ ರೈತ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ಒಂದು ವರ್ಷಕ್ಕೆ ರೂ.6000/- ಗಳನ್ನು, ಪ್ರತಿ 4 ತಿಂಗಳಿಗೊಮ್ಮೆ 3 ಕಂತುಗಳಲ್ಲಿ ಹಾಗೂ ರಾಜ್ಯ ಸರ್ಕಾರದಿಂದ ರೂ.4000/- ಗಳನ್ನು 2 ಕಂತುಗಳಲ್ಲಿ ಒಟ್ಟು ರೂ.10000/- ಗಳನ್ನು ನೀಡಲಾಗುತ್ತಿದೆ.

Kisan Samman Nidhi Yojana ಈ ಯೋಜನೆಯಡಿಯಿರುವ ಫಲಾನುಭವಿಗಳಿಗೆ ಮುಂದಿನ ಕಂತು ತಮ್ಮ ಬ್ಯಾಂಕ್‌ ಖಾತೆಗೆ ಜಮೆಯಾಗಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ.

ಆದ್ದರಿಂದ ರೈತರು ತಮ್ಮ ಆಧಾರ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನಲ್ಲಿ ನೊಂದಾಯಿಸಿರುವ ಮೊಬೈಲ್‌ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್‌ ಕೆಂದ್ರಗಳಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸುವುದು.

ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿರುವ PMKISAN e-KYC through Face Recognition App ಮೂಲಕ ಸಹ ಜೂ.30 ರೊಳಗಾಗಿ e-KYC ಮಾಡಿಸುವಂತೆ ರೈತರಿಗೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ರಕ್ತದಾನವು ಮಹತ್ವದ ಸೇವೆ- ಡಿ.ಎಸ್.ಅರುಣ್

Rotary Shivamogga ಶಿವಮೊಗ್ಗ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ವತಿಯಿಂದ, ರೋಟರಿ...

B.Y. Raghavendra ಕೇಂದ್ರ ಸಚಿವರೊಂದಿಗೆ ಅಡಿಕೆ ಕೃಷಿಕರ ಸಮಸ್ಯೆ ಚರ್ಚಿಸಿದ ಬಿ.ವೈ.ರಾಘವೇಂದ್ರ

B.Y. Raghavendra ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶ್ರೀ...

Chamber of Commerce Shivamogga ಸಂಗೀತದಿಂದ ಖಿನ್ನತೆ ದೂರವಾಗಿ ಜೀವನೋತ್ಸಹ ಮೂಡುತ್ತದೆ- ಎಸ್.ಆರ್.ಮಂಜುನಾಥ್

Chamber of Commerce Shivamogga ತಂತ್ರಜ್ಞಾನ ಯುಗದಲ್ಲಿ ನಮ್ಮ ವೃತ್ತಿಯ ಜೊತೆಗೆ...