Thursday, December 18, 2025
Thursday, December 18, 2025

Kisan Samman Nidhi Yojana ಕಿಸಾನ್ ಸಮ್ಮಾನ್ ನೋಂದಣಿಗೆ ಜೂನ್ 30 ಅಂತಿಮ ದಿನಾಂಕ

Date:

Kisan Samman Nidhi Yojana ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದೆ.

ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ರೈತರು ಜೂ.30 ರೊಳಗಾಗಿ ಯೋಜನೆಯ ಮಾರ್ಗಸೂಚಿಯಂತೆ e-KYC ಮಾಡಿಸುವುದು.

ಪ್ರತಿ ಅರ್ಹ ರೈತ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ಒಂದು ವರ್ಷಕ್ಕೆ ರೂ.6000/- ಗಳನ್ನು, ಪ್ರತಿ 4 ತಿಂಗಳಿಗೊಮ್ಮೆ 3 ಕಂತುಗಳಲ್ಲಿ ಹಾಗೂ ರಾಜ್ಯ ಸರ್ಕಾರದಿಂದ ರೂ.4000/- ಗಳನ್ನು 2 ಕಂತುಗಳಲ್ಲಿ ಒಟ್ಟು ರೂ.10000/- ಗಳನ್ನು ನೀಡಲಾಗುತ್ತಿದೆ.

Kisan Samman Nidhi Yojana ಈ ಯೋಜನೆಯಡಿಯಿರುವ ಫಲಾನುಭವಿಗಳಿಗೆ ಮುಂದಿನ ಕಂತು ತಮ್ಮ ಬ್ಯಾಂಕ್‌ ಖಾತೆಗೆ ಜಮೆಯಾಗಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ.

ಆದ್ದರಿಂದ ರೈತರು ತಮ್ಮ ಆಧಾರ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನಲ್ಲಿ ನೊಂದಾಯಿಸಿರುವ ಮೊಬೈಲ್‌ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್‌ ಕೆಂದ್ರಗಳಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸುವುದು.

ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿರುವ PMKISAN e-KYC through Face Recognition App ಮೂಲಕ ಸಹ ಜೂ.30 ರೊಳಗಾಗಿ e-KYC ಮಾಡಿಸುವಂತೆ ರೈತರಿಗೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...