Thursday, February 5, 2026
Thursday, February 5, 2026

Kisan Samman Nidhi Yojana ಕಿಸಾನ್ ಸಮ್ಮಾನ್ ನೋಂದಣಿಗೆ ಜೂನ್ 30 ಅಂತಿಮ ದಿನಾಂಕ

Date:

Kisan Samman Nidhi Yojana ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದೆ.

ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ರೈತರು ಜೂ.30 ರೊಳಗಾಗಿ ಯೋಜನೆಯ ಮಾರ್ಗಸೂಚಿಯಂತೆ e-KYC ಮಾಡಿಸುವುದು.

ಪ್ರತಿ ಅರ್ಹ ರೈತ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ಒಂದು ವರ್ಷಕ್ಕೆ ರೂ.6000/- ಗಳನ್ನು, ಪ್ರತಿ 4 ತಿಂಗಳಿಗೊಮ್ಮೆ 3 ಕಂತುಗಳಲ್ಲಿ ಹಾಗೂ ರಾಜ್ಯ ಸರ್ಕಾರದಿಂದ ರೂ.4000/- ಗಳನ್ನು 2 ಕಂತುಗಳಲ್ಲಿ ಒಟ್ಟು ರೂ.10000/- ಗಳನ್ನು ನೀಡಲಾಗುತ್ತಿದೆ.

Kisan Samman Nidhi Yojana ಈ ಯೋಜನೆಯಡಿಯಿರುವ ಫಲಾನುಭವಿಗಳಿಗೆ ಮುಂದಿನ ಕಂತು ತಮ್ಮ ಬ್ಯಾಂಕ್‌ ಖಾತೆಗೆ ಜಮೆಯಾಗಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ.

ಆದ್ದರಿಂದ ರೈತರು ತಮ್ಮ ಆಧಾರ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನಲ್ಲಿ ನೊಂದಾಯಿಸಿರುವ ಮೊಬೈಲ್‌ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್‌ ಕೆಂದ್ರಗಳಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸುವುದು.

ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿರುವ PMKISAN e-KYC through Face Recognition App ಮೂಲಕ ಸಹ ಜೂ.30 ರೊಳಗಾಗಿ e-KYC ಮಾಡಿಸುವಂತೆ ರೈತರಿಗೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...