Monday, February 2, 2026
Monday, February 2, 2026

Dr.BR Ambedkar ಅಂಬೇಡ್ಕರ್ ನಾಮಕರಣವಾದ ರಸ್ತೆಗೆ ಹಳೇ ಹೆಸರು ಬಳಸದಿರಲು ಆಗ್ರಹ

Date:

Dr.BR Ambedkar ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯನ್ನು ಸಾರ್ವಜನಿಕರು ಎಂದಿನಂತೆ ಹಿಂದಿನ ಹೆಸರನ್ನು ಬಳಸದೇ ನಾಮಕರಣಗೊಂಡಿರುವ ಅಂಬೇಡ್ಕರ್ ರಸ್ತೆ ಎಂದು ಕಡ್ಡಾಯವಾಗಿ ಬಳಕೆ ಮಾಡಬೇಕು ಎಂದು ನಗರಸಭಾ ಆಯುಕ್ತ ಡಿ.ಉಮೇಶ್ ಆಗ್ರಹಿಸಿದ್ದಾರೆ.

Dr.BR Ambedkar ಈ ಸಂಬಂಧ ಹೇಳಿಕೆಯಲ್ಲಿ ತಿಳಿಸಿರುವ ಅವರು ಕಳೆದ ಇಪ್ಪತ್ತು ವರ್ಷಗಳಿಂದ ಮೂಲ ಹೆಸರು ಡಾ|| ಬಿ.ಆರ್.ಅಂಬೇಡ್ಕರ್ ರಸ್ತೆ ಎಂದು ನಾಮಕರಣ ಮಾಡಲಾಗಿತ್ತು. ನಂತರ ದಿನಗಳಲ್ಲಿ ಸಂತೆಮಾರ್ಕೆಟ್ ಆ ರಸ್ತೆಯಲ್ಲಿ ಸ್ಥಳಾಂತರಗೊಂಡ ಬಳಿಕ ಮಾರ್ಕೆಟ್ ರಸ್ತೆ ಎನ್ನಲಾಗುತ್ತಿದ್ದು ಇದನ್ನು ಬದಲಿಸಿ ಅಂಬೇಡ್ಕರ್ ರಸ್ತೆ ಎಂದು ಬಳಕೆ ಮಾಡುವ ಮೂಲಕ ಮಹತ್ಮರಿಗೆ ಗೌರವಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಂಬೇಡ್ಕರ್ ರಸ್ತೆಯಲ್ಲಿ ಇರುವಂತಹ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಮಾರ್ಕೆಟ್ ರಸ್ತೆ ಎಂಬುದರ ಬದಲಾಗಿ ಅಂಬೇಡ್ಕರ್ ರಸ್ತೆ ಬದಲಿಸಿಕೊಂಡು ಮುನ್ನೆಡೆದರೆ ಮುಂದಿನ ದಿನಗಳಲ್ಲಿ ಸಾರ್ವಜನಿಕರು ಅಂಬೇಡ್ಕರ್ ರಸ್ತೆ ಹೇಳುವ ಮೂಲಕ ಅಭ್ಯಾಸವಾಗಲಿದೆ ಎಂದು ಮನವಿ ಮಾಡಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...