Thursday, July 9, 2026
Thursday, July 9, 2026

Canara Bank Rural Self-Employment Training Institute ಹೊಳಲೂರಿನಲ್ಲಿ ಹಣಕಾಸು ಸಾಕ್ಷರತಾ ರಸಪ್ರಶ್ನೆ ಕಾರ್ಯಕ್ರಮ

Date:

Canara Bank Rural Self-Employment Training Institute ಭಾರತೀಯ ರಿಸರ್ವ ಬ್ಯಾಂಕ್, ಹಣಕಾಸು ಸಾಕ್ಷರತೆ ಮತ್ತು ಅಭಿವೃಧಿ ವಿಭಾಗ, ಬೆಂಗಳೂರು, ವತಿಯಿಂದ ಜಿಲ್ಲಾ ಮಟ್ಟದ ಅಖಿಲ ಭಾರತ ಹಣಕಾಸು ಸಾಕ್ಷರತಾ ರಸಪ್ರಶ್ನೆ ಸ್ಫರ್ಧೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರಿನಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾರತೀಯ ರಿಸರ್ವ್ ಬ್ಯಾಂಕ್ ನ ಶ್ರೀಮತಿ ಕರೀಶ್ಮಾ ಚೌದ್ರಿ, ಶ್ರೀ ಆಮರನಾಥ್ , ಶಿವಮೊಗ್ಗ, ಶ್ರೀಮತಿ ನಾಗರತ್ನಮ್ಮ ಶಿಕ್ಷಣ ಇಲಾಖೆಯ ಶಿವಮೊಗ್ಗ, ಶ್ರೀ ಕಾಂತೇಶ್ ಅಂಬಿಗೆರ್ ನಿರ್ಧೇಶಕರು, ಕೆನರಾ ಬ್ಯಾಂಕ್ ತರಬೇತಿ ಸಂಸ್ಥೆ ಹಾಗೂ ಶಿಕ್ಷಣ ಇಲಾಖೆಯ ಮುಖ್ಯಸ್ಥರು ಭಾವಹಿಸಿದ್ದರು.

Canara Bank Rural Self-Employment Training Institute ಜಿಲ್ಲೆಯ 07 ತಾಲೂಕುಗಳಿಂದ ಆಯ್ಕೆಗೊಂಡ ವಿಧ್ಯಾರ್ಥಿಗಳು ಜಿಲ್ಲಾ ಹಂತದ ರಸಪ್ರಶ್ನೆ ಸ್ಫರ್ಧೆಯಲ್ಲಿ ಭಾಗವಹಿಸಿದ್ದು, ಪ್ರಥಮ ಬಹುಮಾನವನ್ನು ಸರ್ಕಾರಿ ಪ್ರೌಢ ಶಾಲೆ ಪುರದಾಳು ಶಿವಮೊಗ್ಗ ಇವರುಗಳಿಸಿ ರಾಜ್ಯ ಮಟ್ಟದ ಸ್ಫರ್ಧೆಗೆ ಆಯ್ಕೆಯಾದರೆ ಸರ್ಕಾರಿ ಪ್ರೌಢ ಶಾಲೆ ಚಿಟ್ಟುರು, ಸೊರಬ ಮತ್ತು ಸರ್ಕಾರಿ ಪ್ರೌಢ ಶಾಲೆ ಮೇಳಿಗೆ ತೀರ್ಥಹಳ್ಳಿ ಸ್ಫರ್ಧೆಯಲ್ಲಿ ಎರಡು ಮತ್ತು ಮೂರನೆ ಸ್ಥಾನವನ್ನು ಗಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...