Thursday, March 19, 2026
Thursday, March 19, 2026

Rani Channamma University ಬೆಳಗಾವಿಯಲ್ಲಿ ಬೆಳಕು ಬೀರಿದ ಅಲ್ಲಮ ಪುಸ್ತಕ ಬಿಡುಗಡೆ

Date:

Rani Channamma University ಇಂದು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದಲ್ಲಿ ಎಂ.ಎನ್. ಸುಂದರ ರಾಜ್ ವಿರಚಿತ “ಬೆಳಕು ಬೀರಿದ ಅಲ್ಲಮ” ಕೃತಿ ಬಿಡುಗಡೆಗೊಂಡಿತು.

ಈ ಸಂದರ್ಭದಲ್ಲಿ ಶಿವಮೊಗ್ಗ ಕರ್ನಾಟಕ ಸಂಘದ ಅಧ್ಯಕ್ಷರು, ಲೇಖಕರು ಆಗಿರುವ ಶ್ರೀ ಎಮ್.ಎನ್.ಸುಂದರರಾಜ್ ಅವರನ್ನು ಬಸವರಾಜ ಕಲ್ಗುಡಿಯವರು ಮತ್ತು ಎಲ್.ಹನುಮಂತಯ್ಯನವರು ಹಾಗೂ ಕುಲಪತಿ ರಾಮಚಂದ್ರ ಗೌಡರು ಸನ್ಮಾನಿಸಿದರು.

Rani Channamma University ಈ ಸಂದರ್ಭದಲ್ಲಿ ಶಿವಮೊಗ್ಗ ಕರ್ನಾಟಕ ಸಂಘದ
ಕಲಾ ಸಾಹಿತ್ಯಕ ಚಟುವಟಿಕೆಗಳನ್ನ
ಅಧ್ಯಕ್ಷ ಎಂ.ಎನ್.ಸುಂದರರಾಜ್ ಸಭಿಕರಿಗೆ ಪರಿಚಯಮಾಡಿಕೊಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...