Sunday, August 2, 2026
Sunday, August 2, 2026

Shri Kshetra Dharmasthala Rural Development Project ದುಶ್ಚಟಗಳಿಗೆ ಬಲಿಯಾಗದೇ ಆರೋಗ್ಯ ಪೂರ್ಣ ಜೀವನ ನಡೆಸಿ- ಡಾ.ಗೀತಾ

Date:

Shri Kshetra Dharmasthala Rural Development Project ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಚಿಕ್ಕಮಗಳೂರು ತಾಲ್ಲೂಕು ಟ್ರಸ್ಟ್ ವತಿಯಿಂದ ಹಿರೇಮಗಳೂರಿನ ನರಸಿಂಹಯ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ ಮಾದಕ ದ್ರವ್ಯಗಳ ವ್ಯಸನ ಮತ್ತು ಕಳ್ಳಸಾಗಾಣೆ ವಿರೋಧಿ ದಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಆಯುಷ್ಮಾನ್ ಅಧಿಕಾರಿ ಡಾ. ಗೀತಾ ಉದ್ಘಾಟಿಸಿ ಮಾತನಾಡಿ ಮಾದಕ ದ್ರವ್ಯಗಳ ಸೇವನ ದೇಹಕ್ಕೆ ಅಪಾಯಕಾರಿ. ಇದರಿಂದ ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಯಾವು ದೇ ದುಶ್ಚಟಗಳಿಗೆ ಬಲಿಯಾಗದೇ ಆರೋಗ್ಯಪೂರ್ಣ ಜೀವನ ನಡೆಸಬೇಕು ಎಂದು ಸಲಹೆ ಮಾಡಿದರು.

Shri Kshetra Dharmasthala Rural Development Project ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜ್, ಶಾಲಾ ಮುಖ್ಯೋಪಾಧ್ಯಯ ಟಿ.ಜಿ.ಚಂದ್ರನಾಯಕ್, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘದ ಮೇಲ್ವಿಚಾರಕ ಚಂದನ್, ಸೇವಾ ಪ್ರತಿನಿಧಿ ಪ್ರೇಮ ಹಾಗೂ ಶಾಲಾ ಮಕ್ಕಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...