Wednesday, October 2, 2024
Wednesday, October 2, 2024

Special Prayer at Badamakan Mosque for Rain ಮಳೆಗಾಗಿ ಬಡಾಮಕಾನ್ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Date:

Special Prayer at Badamakan Mosque for Rain ಮಳೆಗಾಗಿ ಪ್ರಾರ್ಥಿಸಿ ಚಿಕ್ಕಮಗಳೂರು ಜಿಲ್ಲಾ ಹಜರತ್ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ವತಿಯಿಂದ ನಗರದ ಬಡಮಕಾನ್ ಮಸೀದಿಯಲ್ಲಿ ಶುಕ್ರವಾರ ಸಂಜೆ ಮುಖಂಡರುಗಳು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ವೇದಿಕೆಯ ಜಿಲ್ಲಾಧ್ಯಕ್ಷ ಜಂಶೀದ್‌ಖಾನ್ ಮಾತನಾಡಿ ಜನ, ಜಾನುವಾರುಗಳಿಗೆ ಕುಡಿಯಲು ನೀರು ಹಾಗೂ ರೈತರು ಭೂಮಿಯನ್ನು ಬಿತ್ತಿ ಬೆಳೆ ಬೆಳೆಯಲು ಅನುಕೂಲವಾಗುವಂತೆ ಕಾಲ ಕಾಲಕ್ಕೆ ಮಳೆ ಸುರಿಸುವಂತೆ ಪ್ರಾರ್ಥನೆ ಸಲ್ಲಿಸಿದರು.

ಮರಗಿಡಗಳ ನಾಶದಿಂದ ಪ್ರಕೃತಿ ಮುನಿಸಿಕೊಂಡ ಹಿನ್ನೆಲೆಯಲ್ಲಿ ಮರಗಿಡಗಳನ್ನು ನಗರದಲ್ಲಿ ಹೆಚ್ಚಾಗಿ ಬೆಳೆಸಲು ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಬೇಕು. ನಗರದ ಪ್ರತಿಯೊಬ್ಬರು ಗಿಡನೆಡುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಮಾನವನಿಗೆ ದೇವರ ನಡುವೆ ಸಂಬಂಧಗಳು ಇದ್ದರೂ ಅದಕ್ಕೆ ಪ್ರತಿಯಾಗಿ ಜೀವಿಗಳಿಗೆ ಅದ್ಬುತವಾದ ಕಾರ್ಯಗಳನ್ನು ದೇವನು ಕರುಣಿಸುವನು. ಎಲ್ಲರೊಂದಿಗೂ ಒಳ್ಳೆತನವನ್ನು ಪ್ರದರ್ಶಿಸಿದರೆ ಮಾತ್ರ ಜೀವ ಜಂತು ಗಳು ಹಾಗೂ ಹಸಿರಿನ ಪ್ರಕೃತಿ ಸಂಪತ್ತು ಉಳಿಸಬಹುದು ಎಂದರು.

Special Prayer at Badamakan Mosque for Rain ಈ ಸಂದರ್ಭದಲ್ಲಿ ವೇದಿಕೆಯ ಮುಖಂಡರುಗಳಾದ ತನ್ವೀರ್‌ಪಾಷ, ಜುನೇದ್ ಆಫೀಸ್, ಜಾವೀದ್, ರಾಘವೇಂದ್ರ, ಪ್ರಸಾದ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...