Friday, August 14, 2026
Friday, August 14, 2026

Heavy Rain in Karnataka ರಾಜ್ಯಾದ್ಯಂತ ಮಳೆರಾಯನ ಅಬ್ಬರ

Date:

Heavy Rain in Karnataka ರಾಜ್ಯಾದ್ಯಂತ ಮಳೆರಾಯನ ಅಬ್ಬರ ಹೆಚ್ಚಾಗಿದೆ. ಇದರಿಂದ ಜಲಾಶಯಗಳು ತುಂಬುವಂತಾಗಿದೆ. ಹಾಗಾದ್ರೆ ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿದೆ…?

ತುಂಗಭದ್ರಾ ಜಲಾಶಯ ಗರಿಷ್ಠ ನೀರಿನ ಮಟ್ಟ 497.71. ಒಟ್ಟು ಸಾಮರ್ಥ್ಯ 105.79. ಇಂದಿನ ನೀರಿನ ಮಟ್ಟ 3.07.

ಲಿಂಗನಮಕ್ಕಿ ಜಲಾಶಯ: ಗರಿಷ್ಠ ನೀರಿನ ಮಟ್ಟ 554.44. ಒಟ್ಟು ಸಾಮರ್ಥ್ಯ 151.75. ಇಂದಿನ ನೀರಿನ ಮಟ್ಟ 12.7. ಭದ್ರ ಜಲಾಶಯ: ಗರಿಷ್ಠ ನೀರಿನ ಮಟ್ಟ 657.73. ಒಟ್ಟು ಸಾಮರ್ಥ್ಯ 71.54. ಇಂದಿನ ನೀರಿನ ಮಟ್ಟ 25.

ಕಳೆದ ಎರಡು ದಿನಗಳಿಂದ ಮಳೆರಾಯನ ಅಬ್ಬರ ಜೋರಾಗಿದೆ. ಇದರಿಂದ ರೈತರ ಮುಖದಲ್ಲಿ ಸಂತೋಷ ಮೂಡುವಂತಾಗಿದೆ.

Heavy Rain in Karnataka ಶಿವಮೊಗ್ಗ, ಬಿಜಾಪುರ, ದಕ್ಷಿಣ ಕನ್ನಡ, ಕೋಲಾರ, ಉಡುಪಿ ಈ ಪ್ರದೇಶದಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...