Friday, April 17, 2026
Friday, April 17, 2026

Adverse Effects of Drugs ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಮೊರಾರ್ಜಿ ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮ

Date:

Adverse Effects of Drugs ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ ಇವರ ನಿರ್ದೇಶನದಂತೆ ಅಬಕಾರಿ ಉಪ ಅಧೀಕ್ಷಕರು ಶಿವಮೊಗ್ಗ ಉಪವಿಭಾಗ, ಶಿವಮೊಗ್ಗ ಇವರ ಮಾರ್ಗದರ್ಶನದಲ್ಲಿ ಅಬಕಾರಿ ಇಲಾಖೆ ವತಿಯಿಂದ ಶಿವಮೊಗ್ಗ ತಾಲ್ಲೂಕಿನ ಮೇಲಿನ ಹನಸವಾಡಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ಶಾಲೆಯಲ್ಲಿ ದಿ: 06-07-2023 ರಂದು ಎನ್‍ಡಿಪಿಎಸ್ ಜಾಗೃತಿ ಸಭೆಯನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಮಕ್ಕಳಿಗೆ ಮಾದಕ ದ್ರವ್ಯ ಮತ್ತು ಮನೋದ್ರೇಕಕಾರಿ ವಸ್ತುಗಳ ಬಳಕೆ ಹಾಗೂ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು.

Adverse Effects of Drugs ಸಭೆಯಲ್ಲಿ ಶಿವಮೊಗ್ಗ ವಲಯ ನಂ 1 ಅಬಕಾರಿ ನಿರೀಕ್ಷಕಿ ಶೀಲಾ ಎಂ ಧಾರಜ್‍ಕರ್, ಸಿಬ್ಬಂದಿಗಳಾದ ರವೀಂದ್ರ ಪಾಟೀಲ್, ನಾಗಪ್ಪ ಶಿರೋಳ, ನ್ಯಾನ್‍ರಾಜ್, ಮೊರಾರ್ಜಿ ಶಾಲೆಯ ಮುಖ್ಯೋಪಾಧ್ಯಾಯರಾದ ತೇಜಸ್ವಿನಿ, ಸಹಶಿಕ್ಷಕರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಗುಡ್ ಲಕ್ ಆರೈಕೆ ಕೇಂದ್ರದಲ್ಲಿನ ಅನಾಥ ಮಹಿಳೆಯರಿಗೆ ಭಾವನಾ ಜೆಸಿಐನಿಂದ ಉಡುಪು ವಿತರಣೆ

JCI Shivamogga ಶಿವಮೊಗ್ಗ ನಗರದ ಜೆಸಿಐ ಶಿವಮೊಗ್ಗ ಭಾವನದಿಂದ ಗುಡ್...

Brahmakumari Ishwariya University ಆಧ್ಯಾತ್ಮ , ಧ್ಯಾನ ಮತ್ತು ಯೋಗ ಮನುಷ್ಯನ ನೈಜ ಸಂಪತ್ತು-ಬ್ರಹ್ಮಕುಮಾರಿ ಸ್ವಾತಿ

Brahmakumari Ishwariya University ಒತ್ತಡ ಮತ್ತು ಅಶಾಂತಿಯ ಜೀವನಶೈಲಿಯಲ್ಲಿ ಬದುಕುತ್ತಿರುವ ಜನರಿಗೆ...

Dr. B.R. Ambedkar ಡಾ.ಅಂಬೇಡ್ಕರ್ ಜಯಂತಿ ಪ್ರಯುಕ್ತ 19 ಜನಕ್ಕೆ ಜೀವ ವಿಮಾ ಬಾಂಡ್ ವಿತರಣೆ

Dr. B.R. Ambedkar ಶಿವಮೊಗ್ಗ ಜಿಲ್ಲೆಯ ಹೊಳೆ ಬೆನವಲ್ಲಿ ಗ್ರಾಮದಲ್ಲಿ ಸಂವಿಧಾನ...

VISL ಡಾ.ಅಂಬೇಡ್ಕರ್ ಮತ್ತು ವಿಶ್ವೇಶ್ವರಯ್ಯನವರ ಜೀವನದ ವಿಚಾರಗಳು ಮಕ್ಕಳಿಗೆ ಅಗತ್ಯ- ಬಿ.ವಿಶ್ವನಾಥ್

VISL ವಿಐಎಸ್‌ಎಲ್ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ದ ಆಯೋಜಿಸಲಾಗಿತ್ತು. ಈ...