Thursday, June 18, 2026
Thursday, June 18, 2026

Karnataka’s Anna beneficiaries to get cash transfer from today ಅನ್ನಭಾಗ್ಯ ಇದೀಗ ಮುಖ್ಯಮಂತ್ರಿಗಳಿಂದ ಧನಭಾಗ್ಯವಾಗಿ ಚಾಲನೆ

Date:

Karnataka’s Anna Beneficiaries to get cash Transfer from today ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾಯಿಸುವ ಪ್ರಕ್ರಿಯೆಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಲಿದ್ದಾರೆ.

   ಹೆಚ್ಚುವರಿ 5 ಕೆ.ಜಿ ಅಕ್ಕಿ ಲಭ್ಯವಿಲ್ಲದ ಕಾರಣಕ್ಕಾಗಿ ತಾತ್ಕಾಲಿಕವಾಗಿ ಹಣ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು.

Karnataka’s Anna beneficiaries to get cash transfer from today ಅದರಂತೆ ಪ್ರತಿ ಕೆಜಿಗೆ 34 ರೂಪಾಯಿ ನೀಡಲಾಗುತ್ತದೆ. ಈ ಮೊತ್ತ ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಆಗುತ್ತದೆ. ಇದಕ್ಕೆ ಮುಖ್ಯಮಂತ್ರಿಯವರು ಬಟನ್ ಒತ್ತುವ ಮೂಲಕ ಅಧಿಕೃತ ಚಾಲನೆ ನೀಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...