Thursday, December 18, 2025
Thursday, December 18, 2025

Karnataka Sangha Shivamogga ಮಲೆನಾಡಿನ ಪರಿಸರ ಪರಿಸ್ಥಿತಿ – ಶಿವಾನಂದ ಕಳವೆ ಅವರಿಂದ ಉಪನ್ಯಾಸ

Date:

Karnataka Sangha Shivamogga ಜುಲೈ 15ರ ಶನಿವಾರ ಸಂಜೆ 5.30ಕ್ಕೆ ಶಿವಮೊಗ್ಗ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಶ್ರೀಯುತ ಎಂ.ಎನ್. ಸುಂದರ ರಾಜ್‌ರವರ ಅಧ್ಯಕ್ಷತೆಯಲ್ಲಿ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಶಿರಸಿ ಸಮೀಪ, ಕಾನ್ಮನೆ ಎಸ್ಟೇಟ್‌ನಲ್ಲಿರುವ ಪತ್ರಕರ್ತರು, ಜಲಸಂರಕ್ಷಕರು, ಪರಿಸರವಾದಿಗಳು ಆದ ಶ್ರೀ ಶಿವಾನಂದ ಕಳವೆ ಅವರು “ ಮಲೆನಾಡಿದ ಪರಿಸರ ಪರಿಸ್ಥಿತಿ ” ಒಂದು ಅವಲೋಕನ ವಿಷಯದ ಕುರಿತು ಮಾತನಾಡಲಿದ್ದಾರೆ.

Karnataka Sangha Shivamogga ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...