Thursday, June 18, 2026
Thursday, June 18, 2026

Karnataka Sangha Shivamogga ಮಲೆನಾಡಿನ ಪರಿಸರ ಪರಿಸ್ಥಿತಿ – ಶಿವಾನಂದ ಕಳವೆ ಅವರಿಂದ ಉಪನ್ಯಾಸ

Date:

Karnataka Sangha Shivamogga ಜುಲೈ 15ರ ಶನಿವಾರ ಸಂಜೆ 5.30ಕ್ಕೆ ಶಿವಮೊಗ್ಗ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಶ್ರೀಯುತ ಎಂ.ಎನ್. ಸುಂದರ ರಾಜ್‌ರವರ ಅಧ್ಯಕ್ಷತೆಯಲ್ಲಿ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಶಿರಸಿ ಸಮೀಪ, ಕಾನ್ಮನೆ ಎಸ್ಟೇಟ್‌ನಲ್ಲಿರುವ ಪತ್ರಕರ್ತರು, ಜಲಸಂರಕ್ಷಕರು, ಪರಿಸರವಾದಿಗಳು ಆದ ಶ್ರೀ ಶಿವಾನಂದ ಕಳವೆ ಅವರು “ ಮಲೆನಾಡಿದ ಪರಿಸರ ಪರಿಸ್ಥಿತಿ ” ಒಂದು ಅವಲೋಕನ ವಿಷಯದ ಕುರಿತು ಮಾತನಾಡಲಿದ್ದಾರೆ.

Karnataka Sangha Shivamogga ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...