Saturday, December 6, 2025
Saturday, December 6, 2025

Workshop on Investigation ಸೂಕ್ತ ತನಿಖೆಯಿಂದ ನ್ಯಾಯ ತೀರ್ಮಾನ ಸಾಧ್ಯ-ಡಾ.ವಿನಯ್ ಕುಮಾರ್

Date:

Workshop on Investigation ದೇಶದ ಕಾನೂನುಗಳು ಸರಿಯಾದ ರೀತಿಯಲ್ಲಿ ಅರ್ಥೈಸಿಕೊಂಡು ಪಾಲನೆ ಮಾಡಿದರೆ ವೃತ್ತಿಯಲ್ಲಿ ಎಂತಹ ಪ್ರಕರಣಗಳು ಎದುರಾದರೂ ಸೂಕ್ತ ತನಿಖೆ ನಡೆಸಿ ನ್ಯಾಯಸಮ್ಮತ ತೀರ್ಮಾನ ಮಾಡಬಹುದು ಎಂದು ಮಾನಸಿಕ ಆರೋಗ್ಯ ತಜ್ಞ ಡಾ. ವಿನಯ್‌ಕುಮಾರ್ ಹೇಳಿದರು.

ಚಿಕ್ಕಮಗಳೂರು ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ತನಿಖಾ ಸಹಾಯಕರುಗಳಿಗೆ ತನಿಖೆಯ ಕುರಿತು ಏರ್ಪಡಿಸಲಾಗಿದ್ದ ಕಾರ್ಯಾಗಾರದ ಕೊನೆಯ ದಿನದಲ್ಲಿ ಅವರು ಭಾಗವಹಿಸಿ ಸಹಾಯಕರುಗಳಿಗೆ ವೃತ್ತಿಯ ಸಮಯದಲ್ಲಿ ಆರೋಗ್ಯ ಹಾಗೂ ಮಾನಸಿಕ ಶಕ್ತಿ ಹೊಂದುವ ವಿಶೇಷ ಮಾಹಿತಿಯನ್ನು ನೀಡಿ ಮಾತನಾಡಿದರು.

Workshop on Investigation ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳು, ತನಿಖಾ ಸಹಾಯಕರುಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...