Thursday, June 18, 2026
Thursday, June 18, 2026

Blood Donation Camp ಶ್ರೀ ಆದಿಚುಂಚನಗಿರಿ ಶ್ರೀಗಳ ಜಯಂತಿ ಪ್ರಯುಕ್ತ ರಕ್ತದಾನ ಶಿಬಿರ

Date:

Blood Donation Camp ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರು, ನಮ್ಮೆಲ್ಲರ ನೆಚ್ಚಿನ ಗುರುಗಳಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ರವರ ಜನ್ಮದಿನದ ಪ್ರಯುಕ್ತ ಮೆಗ್ಗಾನ್ ಆಸ್ಪತ್ರೆಯ ಬಡರೋಗಿಗಳಿಗೆ ಬ್ರೆಡ್, ಹಣ್ಣು-ಹಂಪಲು ವಿತರಣೆ ಕಾರ್ಯಕ್ರಮ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ನಡೆಸಲಾಯಿತು.

Blood Donation Camp ಈ ಸಂದರ್ಭದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯರು, ಜಿಲ್ಲಾ ಒಕ್ಕಲಿಗರ ಯುವ ವೇದಿಕೆಯ ಗೌರವಾಧ್ಯಕ್ಷರು ಆದ ಶ್ರೀ ರಮೇಶ್ ಹೆಗ್ಡೆ ರವರು, ಒಕ್ಕಲಿಗರ ಯುವ ವೇದಿಕೆಯ ಅಧ್ಯಕ್ಷರಾದ ಚೇತನ್ ಗೌಡ, ಉಪಾಧ್ಯಕ್ಷರಾದ ಗುರುರಾಜ್ ಗೌಡ, ಪ್ರಧಾನ ಕಾರ್ಯದರ್ಶಿ ರಘು ಗೌಡ, ಸಹ ಕಾರ್ಯದರ್ಶಿ ಪ್ರಜ್ವಲ್ ಗೌಡ, ನಿರ್ದೇಶಕರಾದ ಪ್ರಮೋದ್ ಗೌಡ, ವೆಂಕಟೇಶ್, ಒಕ್ಕಲಿಗರ ಯುವ ವೇದಿಕೆ ಮುಖಂಡರಾದ ಶೋಭರಾಜ್ ಗೌಡ, ಮೋಹನ್, ಕಿರಣ್, ಹರ್ಷಿತ ಗೌಡ . ಸಮರ್ಥ. ನಿರಂಜನ.ಪ್ರಮೋದ್ ಗೌಡ.. ಮೋಹನ. ಶ್ರೀನಿವಾಸ. ಜೀವಿತ್ ಗೌಡ.ಸೇರಿದಂತೆ ಜಿಲ್ಲಾ ಒಕ್ಕಲಿಗ ಯುವ ಮುಖಂಡರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...