Saturday, December 6, 2025
Saturday, December 6, 2025

Cattle theft in Thirthahalli ಹಸುಗಳ ಕಳ್ಳಸಾಗಣೆ ಮಾಡುತ್ತಿದ್ದ ವಾಹನ ವಶಪಡೆದ ಬಜರಂಗದಳ ಕಾರ್ಯಕರ್ತರು

Date:

Cattle theft in Thirthahalli ತೀರ್ಥಹಳ್ಳಿ ತಾಲೂಕಿನ ಹೆಗ್ಗೋಡಿನಲ್ಲಿ ಮನೆಗಳಿಂದ ಹಸುಗಳನ್ನು ಕದ್ದು ಸಾಗಾಟ ಮಾಡುತ್ತಿರುವ ವಿಷಯ ತಿಳಿದು ಅದನ್ನು ಭಜರಂಗದಳ ಕಾರ್ಯಕರ್ತರು ತಡೆದಿರುವ ಘಟನೆ ನಡೆದಿದೆ.

10 ಕ್ಕೂ ಹೆಚ್ಚು ಹಸುಗಳನ್ನು ಕದ್ದು ಶಿವಮೊಗ್ಗದ ಕಸಾಯಿಖಾನೆಗೆ ಕರೆದೋಯ್ಯಲಾಗುತ್ತಿತ್ತು ಎನ್ನಲಾಗುತ್ತಿದ್ದು ವಿಷಯ ತಿಳಿದ ಭಜರಂಗದಳದ
ಕಾರ್ಯಕರ್ತರಾದ ಮಣಿ, ದರ್ಶನ್, ಆಕಾಶ್, ಕೀರ್ತಿ ಸೇರಿ ಹಲವರು ಮಿಂಚಿನ ಕಾರ್ಯಾಚರಣೆ ನಡೆಸಿ 10 ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Cattle theft in Thirthahalli ವಾಹನದಲ್ಲಿ ಶಿವಮೊಗ್ಗದ ಇಬ್ಬರು ಅನ್ಯಕೋಮಿನ ವ್ಯಕ್ತಿಗಳಿದ್ದು ಇಬ್ಬರನ್ನು ತೀರ್ಥಹಳ್ಳಿ ಪೊಲೀಸರ ವಶಕ್ಕೆ ಕೊಡಲಾಗಿದೆ.
ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...